ಬ್ರೇಕಿಂಗ್ ನ್ಯೂಸ್
27-06-22 05:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಹಿಮಾಲಯಕ್ಕೆ ಚಾರಣ ಹೋದ ಸರ್ಜಾಪುರ ರಸ್ತೆಯ ಮಣಿಪಾಲ್ ಆಸ್ಪತ್ರೆಯ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಂದ್ರಮೋಹನ್ (31) ನಾಪತ್ತೆಯಾಗಿರುವ ವೈದ್ಯ. ವಸಂತನಗರ ನಿವಾಸಿಯಾಗಿರುವ ಇವರು ಒಂಟಿಯಾಗಿ ಹಿಮಾಲಯ ಪರ್ವತಕ್ಕೆ ಚಾರಣ ಹೊಗಿದ್ದಾರೆ. ಹೀಗೆ ಹೋಗಿ ಜೂನ್ 20 ರ ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಪರ್ಕಕ್ಕೆ ಸಿಕ್ಕಿಲ್ಲ.
ಚಂದ್ರಮೋಹನ್ ಅವರು ಒಂಟಿಯಾಗಿ ಚಾರಣ ಹೋಗುವ ಹವ್ಯಾಸ ಹೊಂದಿದ್ದಾರೆ. ಈ ಬಾರೀ ನೇಪಾಳಕ್ಕೆ ಚಾರಣ ಹೋಗಿದ್ದಾರೆ. ನೇಪಾಳದ ಮೂಲಕ ಹಿಮಾಲಯ ಹತ್ತಲು ಹೋಗಿದ್ದಾರೆ. ಶಿವನ ಅಪಾರ ಭಕ್ತನಾಗಿದ್ದ ಚಂದ್ರಮೋಹನ್, ಸಾಧು ಸಂತರ ಜೊತೆ ಪೂಜೆ, ಧ್ಯಾನದಲ್ಲಿ ತೊಡಗಿದ್ದರು. ಈ ಮೂಲಕ ಆಧ್ಯಾತ್ಮಿಕದ ಕಡೆ ಅತಿಯಾದ ಒಲವು ಹೊಂದಿದ್ದರು.
ಯಾವುದೇ ಪ್ರವಾಸಿ ಗೈಡೆನ್ಸ್ ತೆಗೆದುಕೊಳ್ಳದೇ ಹೋಗಿದ್ದಾರೆ. ಹೊಸ ಹೊಸ ಸ್ಥಳಗಳನ್ನ ಅನ್ವೇಷಣೆ ಮಾಡಲು ಒಂಟಿಯಾಗಿ ಹೋಗುವ ಹವ್ಯಾಸ ಹೊಂದಿದ್ದರು. ಇದೀಗ ನಾಪತ್ತೆಯಾಗಿರುವ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ವೈದ್ಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
A doctor in Karnataka, who was on a Himalayan expedition, has been incommunicado since June 20, post which his family lodged a complaint with the state Police on Monday.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm