ಬ್ರೇಕಿಂಗ್ ನ್ಯೂಸ್
28-06-22 04:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 28: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇವೆ. ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ (KOO) ಮಾಡಿದ್ದಾರೆ.
ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ.

ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ' ಎಂದು ಹೇಳಿದ್ದಾರೆ.
Karnataka Over 1 lakh electric vehicles registered in Karnataka says minister Murugesh Nirani. Karnataka was the first state to issue an Electric Vehicle policy that included incentives for manufacturers and also encouraged EV startups.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm