ಬ್ರೇಕಿಂಗ್ ನ್ಯೂಸ್
01-07-22 05:32 pm HK News Desk ಕರ್ನಾಟಕ
ಮೈಸೂರು, ಜುಲೈ 1: ನಿಮ್ಮ 17 ಎಪಿಸೋಡ್ ಸಿಡಿಗಳು ನನ್ನ ಬಳಿ ಇವೆ. ಪ್ರಾಮಾಣಿಕವಾಗಿದ್ರೆ ಕೋರ್ಟಿನಿಂದ ತಂದಿರುವ ತಡೆಯಾಜ್ಞೆ ರದ್ದುಗೊಳಿಸಿ. ಆಮೇಲೆ ನಿಮ್ಮ ಬಂಡವಾಳ ಬಯಲಾಗುತ್ತೆ ಎಂದು ಮೈಸೂರು ಸಂಸದ ಪ್ರತಾಪ್ಸಿಂಹ ವಿರುದ್ಧ ಕಾಂಗ್ರೆಸ್ ವಕ್ತಾರ ಎನ್.ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ನಿಮ್ಮ ರೀತಿ ಒಂದು ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕಿಸಿಕೊಂಡಿಲ್ಲ. ನಿಮ್ಮ ರೀತಿ ಹೆಂಡತಿಯನ್ನ ತಂಗಿ ಎಂದು ಮೂಡಾ ಸೈಟ್ ಪಡೆದಿಲ್ಲ. ನಿಮ್ಮ ರೀತಿ ಸೆಕ್ಸ್ ಸ್ಕ್ಯಾಂಡಲ್ ಸಿಡಿಗೆ ಸ್ಟೇ ತಂದಿಲ್ಲ. ನೀವು ತಾಕತ್ತಿದ್ದರೆ ಸ್ಟೇ ಅರ್ಡರನ್ನು ತೆರವು ಮಾಡಿ. ಪ್ರಾಮಾಣಿಕ ಇರುತ್ತಿದ್ದರೆ ಸ್ಟೇ ತರಬೇಕಿತ್ತಾ ಎಂದು ಪ್ರಶ್ನೆ ಮಾಡಿದರು.

ನೀವು ಮೆಗಾ ಗ್ಯಾಸ್ ಯೋಜನೆಯಡಿ 50 ಕೋಟಿ ಲಂಚ ಪಡೆದಿದ್ದೀರ. ನಿಮ್ಮ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದಕ್ಕೆಲ್ಲ ಏನು ಹೇಳುತ್ತೀರಿ. ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ರೆಡಿ ಎಂದಿದ್ದವರು ಈಗ ಯಾಕೆ ಹಿಂದೆ ಸರಿಯುತ್ತಿದ್ದಾರೆ ಎಂದು ಎನ್.ಲಕ್ಷ್ಮಣ್ ಪ್ರಶ್ನೆ ಮಾಡಿದರು.
ಮೈಸೂರು ಅಭಿವೃದ್ಧಿ ಕುರಿತಂತೆ ಆರೋಗ್ಯಕರ ಚರ್ಚೆಗೆ ಕರೆದರೂ ಕುಂಟು ನೆಪ ಹೇಳಿ ಗೈರಾಗುತ್ತಿದ್ದಾರೆ. ಪ್ರತಾಪ್ಸಿಂಹ ಕಳುಹಿಸುವ ಮೇಧಾವಿಗಳ ಜೊತೆಗೆ ಚರ್ಚೆ ಮಾಡ್ತೀವಿ. ನೀವು ಯಾರ್ಯಾರನ್ನ ಕಳುಹಿಸ್ತೀನಿ ಅಂತ ಪತ್ರ ಬರೆಯಿರಿ.
ನನ್ನನ್ನ ಹಂದಿ, ಕತ್ತೆ ಎಂದು ಕರೆದಿರುವುದಕ್ಕೆ ನನಗೆ ಹೆಮ್ಮೆ ಆಗುತ್ತೆ. ಹಂದಿ ಕೇವಲ ಪ್ರಾಣಿಯಲ್ಲ, ಕೆಲ ವರ್ಗದ ಆಹಾರ ಪದ್ಧತಿ. ಕೆಲವರು ಹಂದಿಯನ್ನ ಪೂಜೆ ಮಾಡ್ತಾರೆ. ಕತ್ತೆಗೆ ಮಡಿವಾಳ ಸಮುದಾಯದಲ್ಲಿ ಪೂಜನೀಯ ಸ್ಥಾನ ಸಿಕ್ಕಿದೆ. 5ನೇ ತಾರೀಖು ಹಂದಿ ಕತ್ತೆಗಳ ಮೂಲಕ ನಿಮ್ಮ ಕಚೇರಿಗೆ ಬರ್ತೀನಿ. 11 ಗಂಟೆಗೆ ಬರ್ತೀನಿ ಚರ್ಚೆಗೆ ಬನ್ನಿ. ಕೊನೆಯ ಅವಕಾಶ ಕೊಡ್ತೀನಿ, ಪೊಲೀಸರು ಕೂಡ ಚರ್ಚೆಗೆ ಅವಕಾಶ ಕೊಡಬೇಕು ಎಂದು ಹೇಳಿದರು.
Mysuru M Lakshman threatens MP Pratap Simha stating that he has got 18 episodes of CD and he can release them any time. If you have the real guts then try to bring stay order on it he challenged.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm