ಬ್ರೇಕಿಂಗ್ ನ್ಯೂಸ್
01-10-20 11:14 am Headline Karnataka News Network ಕರ್ನಾಟಕ
ತುಮಕೂರು, ಅಕ್ಟೋಬರ್ 1: ಯಲಹಂಕ ತಹಸೀಲ್ದಾರ್ ರಘುಮೂರ್ತಿಯನ್ನು ಸಸ್ಪೆಂಡ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 17 ಎಕ್ರೆ 35 ಗುಂಟೆ ಸರಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ.. ಈ ರಘುಮೂರ್ತಿ ಎಷ್ಟು ಕೋಟಿ ಕೊಟ್ಟು ಯಲಹಂಕಕ್ಕೆ ಬಂದಿದ್ದ ಎನ್ನೋದು ಗೊತ್ತಾ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನ್ನ ಸರಕಾರ ಇದ್ದಾಗ ಯಲಹಂಕದಲ್ಲಿ ಇದೇ ಗಿರಾಕಿ ತನ್ನ ಪೋಸ್ಟಿಂಗ್ ಮಾಡುವಂತೆ ಯಾರೋ ಕಾರ್ಯಕರ್ತರ ಜೊತೆ ಬಂದಿದ್ದ. ಒಂದು ಪೋಸ್ಟಿಂಗ್ ಮಾಡಿದರೆ ಒಂದು ಕೋಟಿ ರೂ. ಕೊಡುತ್ತಾರೆ ಎಂದಿದ್ರು ಕಾರ್ಯಕರ್ತರು. ಆದರೆ, ಅಂದು ನಾನು ಒಪ್ಪಿಕೊಂಡಿರಲಿಲ್ಲ. ಹೀಗೆ ಕೋಟಿ ಕೊಟ್ಟು ಬರುವವರು ತಿರುಗಿ ಹಣ ಮಾಡಬೇಕಿದ್ದರೆ ಜನರನ್ನೇ ಸುಲಿಯಬೇಕಲ್ಲ.. ಸರಕಾರಿ ಆಸ್ತಿಯನ್ನ ಉಳಿಸ್ತಾನಾ ಅಂತ ಕೇಳಿ, ವಾಪಸ್ ಕಳಿಸಿದ್ದೆ. ನಮ್ಮ ಕಾರ್ಯಕರ್ತರಿಗೆ ಹಾಗೆ ಮಾಡಲು ಬಿಡಲಿಲ್ಲ.. ನಮ್ಮ ಸರಕಾರ ಹೋದ ಮೇಲೆ ಬಿಜೆಪಿಯವರು ಬಂದ್ರು. ಬಿಜೆಪಿಯವ್ರು ಈ ಭ್ರಷ್ಟನನ್ನು 24 ಗಂಟೆಯಲ್ಲಿ ಪೋಸ್ಟಿಂಗ್ ಮಾಡಿದ್ರು. ಒಂದೂವರೆ ಕೋಟಿ ಪೇಮೆಂಟ್ ಕೊಟ್ಟು ಪೋಸ್ಟಿಂಗ್ ಮಾಡ್ಕೊಂಡಿದ್ದಾನೆ. ಅದರಲ್ಲಿ ಅಲ್ಲಿಯ ಶಾಸಕರಿಗೆ 50 ಲಕ್ಷ ರೂ. ಹಣ ಹೋಗಿತ್ತು. ಎಲ್ಲವೂ ಗೊತ್ತಿದೆ ಎಂದು ಆರೋಪಿಸಿದರು.
ಒಂದೂವರೆ ಕೋಟಿ ತಗಂಡು ಈ ಪೋಸ್ಟಿಂಗ್ ಮಾಡಿದ್ದಕ್ಕೆ ಈಗ ನೂರು ಕೋಟಿ ಬೆಲೆಬಾಳುವ ಆಸ್ತಿಯನ್ನು ನುಂಗಿ ಹಾಕಿದ್ದಾನೆ. ಇದು ಯಾರ ಅಪ್ಪನ ಮನೇದ್ದು.. ಇದು ಸರಕಾರ... ಈಗ ಇವನನ್ನು ಸಸ್ಪೆಂಡ್ ಮಾಡಲು ಶಿಫಾರಸ್ಸು ಮಾಡಿದ್ದಾರೆ ಕುಮಾರಸ್ವಾಮಿ ಹೇಳಿದರು.
video
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm