ಬ್ರೇಕಿಂಗ್ ನ್ಯೂಸ್
02-07-22 11:17 am HK News Desk ಕರ್ನಾಟಕ
ಕೊಪ್ಪಳ, ಜುಲೈ 2: ಸರಕಾರಿ ಶಾಲೆಯ ಶಿಕ್ಷಕನೊಬ್ಬ ಮಹಿಳೆಯರನ್ನು ಪುಸಲಾಯಿಸಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಲ್ಲದೆ, ಶಾಲಾ ಮಕ್ಕಳನ್ನು ಮನೆಗೆ ಕರೆಸಿಕೊಂಡು ವಿಕೃತವಾಗಿ ವರ್ತಿಸಿದ ವೀಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ವಾಸವಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕ ಅಜರುದ್ಧೀನ್ ಸಾರ್ವಜನಿಕರಿಂದ ಗೂಸಾ ತಿಂದವನು. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು.
ಆಟ– ಪಾಠದ ನೆಪದಲ್ಲಿ ತನ್ನ ಕಾರಟಗಿಯ ಮನೆಗೆ ಮಕ್ಕಳನ್ನು ಕರೆಸಿಕೊಂಡು ಮಕ್ಕಳ ಬಟ್ಟೆ ಬಿಚ್ಚಿಸಿ, ಗುಪ್ತಾಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶಿಕ್ಷಕನ ವಿಕೃತಿಯ ವೀಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು ವೈರಲ್ ಆಗಿವೆ. ಅಲ್ಲದೇ ನೆರೆ ಮನೆಯ ಮಹಿಳೆಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದೂ ಆರೋಪಿಸಲಾಗಿದೆ.
ಇಬ್ಬರು ಮಹಿಳೆಯರ ಜೊತೆಗಿನ ರಾಸಲೀಲೆಯನ್ನು ಸ್ವತಃ ತಾನೇ ತನ್ನ ಮೊಬೈಲ್ನಲ್ಲಿ ವೀಡಿಯೋ ಮಾಡಿಕೊಂಡಿದ್ದು, ಎಲ್ಲಾ ವೀಡಿಯೋ ಇದೀಗ ವೈರಲ್ ಆಗಿವೆ. ಈ ವೀಡಿಯೋ ತೋರಿಸಿ ಮಹಿಳೆಯರನ್ನು ಬೆದರಿಸುತ್ತಿದ್ದ ಕಾಮುಕ, ಅದೇ ಮಹಿಳೆಯರನ್ನು ಮುಂದಿಟ್ಟು ಇನ್ನಷ್ಟು ಮಹಿಳೆಯರನ್ನು ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇಲ್ಲಿಯವರೆಗೂ ಸುಮಾರು 40 ಮಹಿಳೆಯರನ್ನು ಕಾಮುಕ ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.
ಸದ್ಯ ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಶಿಕ್ಷಕ ಅಜರುದ್ಧೀನ್ನನ್ನು ಅಮಾನತುಗೊಳಿಸಿ ಸಿಂಧನೂರು ಬಿಇಒ ಶರಣಪ್ಪ ವಟಗಲ್ ಆದೇಶ ಮಾಡಿದ್ದಾರೆ.
School teacher beaten for sexual assault on many girl students in Koppal. Also videos of romance with 40 different women has gone viral.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm