ಬ್ರೇಕಿಂಗ್ ನ್ಯೂಸ್
02-07-22 10:15 pm HK News Desk ಕರ್ನಾಟಕ
ಸುಳ್ಯ, ಜುಲೈ 2: ಐದು ವರ್ಷದ ಮಗುವೊಂದು ಫ್ರಿಡ್ಜ್ ಮುಟ್ಟಿದಾಗ ವಿದ್ಯುತ್ ಆಘಾತಗೊಂಡು ಮೃತಪಟ್ಟ ಘಟನೆ ಬೆಳ್ಳಾರೆ ಠಾಣೆ ವ್ಯಾಪ್ತಿಯ ಐವರ್ನಾಡು ಗ್ರಾಮದ ಕೈಯೋಲ್ತಡ್ಕ ಎಂಬಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ನಿವಾಸಿ ಹೈದರಾಲಿ ಎಂಬವರ ಪುತ್ರ ಮಹಮ್ಮದ್ ಆದಿಲ್ (5) ಮೃತ ಮಗು. ತಾಯಿ, ಮಗುವಿನ ಜೊತೆಗೆ ಐದು ದಿನಗಳ ಹಿಂದೆ ಐವರ್ನಾಡಿನ ತವರು ಮನೆಗೆ ಹೋಗಿದ್ದರು. ಇಂದು ಮಧ್ಯಾಹ್ನ ತಂದೆ ಹೈದರಾಲಿ ಕೂಡ ಪತ್ನಿ ಮನೆಗೆ ಬಂದಿದ್ದು ಮಧ್ಯಾಹ್ನ ಊಟ ಮಾಡಿದ್ದರು. ಈ ವೇಳೆ, ಮಗು ಆದಿಲ್ ಊಟ ಮಾಡಿ ಆಟವಾಡುತ್ತಾ ಫ್ರಿಡ್ಜ್ ಬಳಿ ಹೋಗಿದ್ದು ಅದನ್ನು ಮುಟ್ಟಿದಾಗ ಶಾಕ್ ಆಗಿದೆ. ವಿದ್ಯುತ್ ಶಾಕ್ ನಿಂದ ನೆಲಕ್ಕೆ ಬಿದ್ದು ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಹೆತ್ತವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ.
ಆಕಸ್ಮಿಕವಾಗಿ ವಿದ್ಯುತ್ ಶಾಕ್ ಆಗಿ ಮಗು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ಮಗುವಿನ ತಂದೆ ಹೈದರಾಲಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Five-year-old boy dies after current shock from fridge in Sullia
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm