ಬ್ರೇಕಿಂಗ್ ನ್ಯೂಸ್
02-07-22 10:15 pm HK News Desk ಕರ್ನಾಟಕ
ಸುಳ್ಯ, ಜುಲೈ 2: ಐದು ವರ್ಷದ ಮಗುವೊಂದು ಫ್ರಿಡ್ಜ್ ಮುಟ್ಟಿದಾಗ ವಿದ್ಯುತ್ ಆಘಾತಗೊಂಡು ಮೃತಪಟ್ಟ ಘಟನೆ ಬೆಳ್ಳಾರೆ ಠಾಣೆ ವ್ಯಾಪ್ತಿಯ ಐವರ್ನಾಡು ಗ್ರಾಮದ ಕೈಯೋಲ್ತಡ್ಕ ಎಂಬಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ನಿವಾಸಿ ಹೈದರಾಲಿ ಎಂಬವರ ಪುತ್ರ ಮಹಮ್ಮದ್ ಆದಿಲ್ (5) ಮೃತ ಮಗು. ತಾಯಿ, ಮಗುವಿನ ಜೊತೆಗೆ ಐದು ದಿನಗಳ ಹಿಂದೆ ಐವರ್ನಾಡಿನ ತವರು ಮನೆಗೆ ಹೋಗಿದ್ದರು. ಇಂದು ಮಧ್ಯಾಹ್ನ ತಂದೆ ಹೈದರಾಲಿ ಕೂಡ ಪತ್ನಿ ಮನೆಗೆ ಬಂದಿದ್ದು ಮಧ್ಯಾಹ್ನ ಊಟ ಮಾಡಿದ್ದರು. ಈ ವೇಳೆ, ಮಗು ಆದಿಲ್ ಊಟ ಮಾಡಿ ಆಟವಾಡುತ್ತಾ ಫ್ರಿಡ್ಜ್ ಬಳಿ ಹೋಗಿದ್ದು ಅದನ್ನು ಮುಟ್ಟಿದಾಗ ಶಾಕ್ ಆಗಿದೆ. ವಿದ್ಯುತ್ ಶಾಕ್ ನಿಂದ ನೆಲಕ್ಕೆ ಬಿದ್ದು ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಹೆತ್ತವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ.
ಆಕಸ್ಮಿಕವಾಗಿ ವಿದ್ಯುತ್ ಶಾಕ್ ಆಗಿ ಮಗು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ಮಗುವಿನ ತಂದೆ ಹೈದರಾಲಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Five-year-old boy dies after current shock from fridge in Sullia
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm