ಬ್ರೇಕಿಂಗ್ ನ್ಯೂಸ್
02-07-22 10:15 pm HK News Desk ಕರ್ನಾಟಕ
ಸುಳ್ಯ, ಜುಲೈ 2: ಐದು ವರ್ಷದ ಮಗುವೊಂದು ಫ್ರಿಡ್ಜ್ ಮುಟ್ಟಿದಾಗ ವಿದ್ಯುತ್ ಆಘಾತಗೊಂಡು ಮೃತಪಟ್ಟ ಘಟನೆ ಬೆಳ್ಳಾರೆ ಠಾಣೆ ವ್ಯಾಪ್ತಿಯ ಐವರ್ನಾಡು ಗ್ರಾಮದ ಕೈಯೋಲ್ತಡ್ಕ ಎಂಬಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ನಿವಾಸಿ ಹೈದರಾಲಿ ಎಂಬವರ ಪುತ್ರ ಮಹಮ್ಮದ್ ಆದಿಲ್ (5) ಮೃತ ಮಗು. ತಾಯಿ, ಮಗುವಿನ ಜೊತೆಗೆ ಐದು ದಿನಗಳ ಹಿಂದೆ ಐವರ್ನಾಡಿನ ತವರು ಮನೆಗೆ ಹೋಗಿದ್ದರು. ಇಂದು ಮಧ್ಯಾಹ್ನ ತಂದೆ ಹೈದರಾಲಿ ಕೂಡ ಪತ್ನಿ ಮನೆಗೆ ಬಂದಿದ್ದು ಮಧ್ಯಾಹ್ನ ಊಟ ಮಾಡಿದ್ದರು. ಈ ವೇಳೆ, ಮಗು ಆದಿಲ್ ಊಟ ಮಾಡಿ ಆಟವಾಡುತ್ತಾ ಫ್ರಿಡ್ಜ್ ಬಳಿ ಹೋಗಿದ್ದು ಅದನ್ನು ಮುಟ್ಟಿದಾಗ ಶಾಕ್ ಆಗಿದೆ. ವಿದ್ಯುತ್ ಶಾಕ್ ನಿಂದ ನೆಲಕ್ಕೆ ಬಿದ್ದು ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಹೆತ್ತವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ.
ಆಕಸ್ಮಿಕವಾಗಿ ವಿದ್ಯುತ್ ಶಾಕ್ ಆಗಿ ಮಗು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ಮಗುವಿನ ತಂದೆ ಹೈದರಾಲಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Five-year-old boy dies after current shock from fridge in Sullia
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm