ಬ್ರೇಕಿಂಗ್ ನ್ಯೂಸ್
04-07-22 03:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮಹತ್ವದ ಹೆಜ್ಜೆ ಇಟ್ಟಿದ್ದು ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಬಂಧಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಪಿಎಸ್ಐ ಅಕ್ರಮ ಸಂಬಂಧ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ನಾಲ್ಕೈದು ಬಾರಿ ವಿಚಾರಣೆ ನಡೆಸಿದ್ದರು. ನಾಲ್ಕನೇ ಬಾರಿ ವಿಚಾರಣೆ ನಡೆಸಿ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಗೆ ಕೆಡವಿದ್ದಾರೆ.


ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಬಗ್ಗೆ ಹೈಕೋರ್ಟ್ ಇತ್ತೀಚೆಗೆ ಚಾಟಿ ಬೀಸಿತ್ತು. ಮೇಲಿನ ಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸದ ಬಗ್ಗೆ ಪ್ರಶ್ನೆ ಮಾಡಿತ್ತು. ಇದರ ಬೆನ್ನಲ್ಲೇ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿಎಸ್ಐ ಅಭ್ಯರ್ಥಿಗಳಿಂದ ತಲಾ 30 ಲಕ್ಷ ಲಂಚ ಪಡೆದಿರುವ ಆರೋಪ ಎದುರಿಸುತ್ತಿದ್ದ ಅಮೃತ್ ಪೌಲ್ ಬಗ್ಗೆ ಸೂಕ್ತ ಸಾಕ್ಷ್ಯ ಕಲೆಹಾಕಿದ್ದ ಸಿಐಡಿ ತಂಡ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಹಾಕಿದೆ. ಪೌಲ್ ಬಂಧನ ಬೆನ್ನಲ್ಲೇ ರಾಜ್ಯದ ಇತರೇ ಪ್ರಭಾವಿಗಳಿಗೂ ನಡುಕ ಉಂಟಾಗಿದೆ. ರಾಜಕೀಯ ನಾಯಕರಿಗೂ ತಮ್ಮ ಹೆಸರು ಬರುತ್ತಾ ಅನ್ನುವ ಆತಂಕ ಶುರುವಾಗಿದೆ.
Karnataka ADGP Amrit Paul is arrested in PSI recruitment scam. Paul was in charge of police recruitment wing when the scam came to light. Amrit Paul was transferred from the police recruitment wing in the last week of April after the scam snowballed into a political controversy.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm