ಬ್ರೇಕಿಂಗ್ ನ್ಯೂಸ್
04-07-22 03:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮಹತ್ವದ ಹೆಜ್ಜೆ ಇಟ್ಟಿದ್ದು ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಬಂಧಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಪಿಎಸ್ಐ ಅಕ್ರಮ ಸಂಬಂಧ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ನಾಲ್ಕೈದು ಬಾರಿ ವಿಚಾರಣೆ ನಡೆಸಿದ್ದರು. ನಾಲ್ಕನೇ ಬಾರಿ ವಿಚಾರಣೆ ನಡೆಸಿ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಗೆ ಕೆಡವಿದ್ದಾರೆ.


ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಬಗ್ಗೆ ಹೈಕೋರ್ಟ್ ಇತ್ತೀಚೆಗೆ ಚಾಟಿ ಬೀಸಿತ್ತು. ಮೇಲಿನ ಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸದ ಬಗ್ಗೆ ಪ್ರಶ್ನೆ ಮಾಡಿತ್ತು. ಇದರ ಬೆನ್ನಲ್ಲೇ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿಎಸ್ಐ ಅಭ್ಯರ್ಥಿಗಳಿಂದ ತಲಾ 30 ಲಕ್ಷ ಲಂಚ ಪಡೆದಿರುವ ಆರೋಪ ಎದುರಿಸುತ್ತಿದ್ದ ಅಮೃತ್ ಪೌಲ್ ಬಗ್ಗೆ ಸೂಕ್ತ ಸಾಕ್ಷ್ಯ ಕಲೆಹಾಕಿದ್ದ ಸಿಐಡಿ ತಂಡ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಹಾಕಿದೆ. ಪೌಲ್ ಬಂಧನ ಬೆನ್ನಲ್ಲೇ ರಾಜ್ಯದ ಇತರೇ ಪ್ರಭಾವಿಗಳಿಗೂ ನಡುಕ ಉಂಟಾಗಿದೆ. ರಾಜಕೀಯ ನಾಯಕರಿಗೂ ತಮ್ಮ ಹೆಸರು ಬರುತ್ತಾ ಅನ್ನುವ ಆತಂಕ ಶುರುವಾಗಿದೆ.
Karnataka ADGP Amrit Paul is arrested in PSI recruitment scam. Paul was in charge of police recruitment wing when the scam came to light. Amrit Paul was transferred from the police recruitment wing in the last week of April after the scam snowballed into a political controversy.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm