ಬ್ರೇಕಿಂಗ್ ನ್ಯೂಸ್
04-07-22 03:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮಹತ್ವದ ಹೆಜ್ಜೆ ಇಟ್ಟಿದ್ದು ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಬಂಧಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಪಿಎಸ್ಐ ಅಕ್ರಮ ಸಂಬಂಧ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ನಾಲ್ಕೈದು ಬಾರಿ ವಿಚಾರಣೆ ನಡೆಸಿದ್ದರು. ನಾಲ್ಕನೇ ಬಾರಿ ವಿಚಾರಣೆ ನಡೆಸಿ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಗೆ ಕೆಡವಿದ್ದಾರೆ.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಬಗ್ಗೆ ಹೈಕೋರ್ಟ್ ಇತ್ತೀಚೆಗೆ ಚಾಟಿ ಬೀಸಿತ್ತು. ಮೇಲಿನ ಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸದ ಬಗ್ಗೆ ಪ್ರಶ್ನೆ ಮಾಡಿತ್ತು. ಇದರ ಬೆನ್ನಲ್ಲೇ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ.
ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿಎಸ್ಐ ಅಭ್ಯರ್ಥಿಗಳಿಂದ ತಲಾ 30 ಲಕ್ಷ ಲಂಚ ಪಡೆದಿರುವ ಆರೋಪ ಎದುರಿಸುತ್ತಿದ್ದ ಅಮೃತ್ ಪೌಲ್ ಬಗ್ಗೆ ಸೂಕ್ತ ಸಾಕ್ಷ್ಯ ಕಲೆಹಾಕಿದ್ದ ಸಿಐಡಿ ತಂಡ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಹಾಕಿದೆ. ಪೌಲ್ ಬಂಧನ ಬೆನ್ನಲ್ಲೇ ರಾಜ್ಯದ ಇತರೇ ಪ್ರಭಾವಿಗಳಿಗೂ ನಡುಕ ಉಂಟಾಗಿದೆ. ರಾಜಕೀಯ ನಾಯಕರಿಗೂ ತಮ್ಮ ಹೆಸರು ಬರುತ್ತಾ ಅನ್ನುವ ಆತಂಕ ಶುರುವಾಗಿದೆ.
Karnataka ADGP Amrit Paul is arrested in PSI recruitment scam. Paul was in charge of police recruitment wing when the scam came to light. Amrit Paul was transferred from the police recruitment wing in the last week of April after the scam snowballed into a political controversy.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm