ಬ್ರೇಕಿಂಗ್ ನ್ಯೂಸ್
01-10-20 01:44 pm Headline Karnataka News Network ಕರ್ನಾಟಕ
ಸಾಗರ, ಅಕ್ಟೋಬರ್ 1: 33 ಕ್ಕೂ ಹೆಚ್ಚು ಮಂಗಗಳಿಗೆ ವಿಷ ಹಾಕಿ ಕೊಂದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಕಾಸ್ಪಡಿ ಬಳಿ ನಡೆದಿದೆ.
ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಲ್ಯಾವಿಗೆರೆಯಿಂದ 36 ಮಂಗಗಳನ್ನು ಕೊಂದು ಸಾಗರದ ನೇದರವಳ್ಳಿ ಬಳಿಯ ಕಾಡಿನಲ್ಲಿ ಮಂಗಗಳನ್ನು ಬಿಸಾಡಲು ಬಂದಾಗ ಅರಣ್ಯ ಇಲಾಖೆಯವರು 5 ಜನರನ್ನು ಬಂಧಿಸಿದ್ದಾರೆ.
ಲ್ಯಾವಿಗೆರೆಯ ಅಭಿಷೇಕ್, ಲಂಬೂದರ್, ತ್ಯಾಗರ್ತಿಯ ದಸ್ತಗಿರ್, ವಿಶ್ವನಾಥ್ ಹಾಗೂ ದಾವಣಗೆರೆಯ ಸಂಜೀವ್ ಬಂಧಿತ ಆರೋಪಿಗಳು. ಟಾಟಾ ಏಸ್ ವಾಹನದಲ್ಲಿ ಸತ್ತ ಮಂಗಗಳನ್ನು ಎಸೆಯಲು ಬಂದಾಗ ಅರಣ್ಯ ಇಲಾಖೆ ಸಿಬ್ಬಂದಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
33 ಮಂಗಗಳು ಸಾವನ್ನಪ್ಪಿದ್ದು, 3 ಮಂಗಗಳು ಅಸ್ವಸ್ಥಗೊಂಡಿದ್ದವು. ತಕ್ಷಣ ಚೋರಡಿ ಅರಣ್ಯ ವಲಯದವರು ಕೇಸು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ವನ್ಯಜೀವಿ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ಸತ್ತ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಅಸ್ವಸ್ಥಗೊಂಡ ಮಂಗಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಒಂದು ಆಡಿ ಕಾರನ್ನು ಹಾಗೂ ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm