ಬ್ರೇಕಿಂಗ್ ನ್ಯೂಸ್
01-10-20 01:44 pm Headline Karnataka News Network ಕರ್ನಾಟಕ
ಸಾಗರ, ಅಕ್ಟೋಬರ್ 1: 33 ಕ್ಕೂ ಹೆಚ್ಚು ಮಂಗಗಳಿಗೆ ವಿಷ ಹಾಕಿ ಕೊಂದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಕಾಸ್ಪಡಿ ಬಳಿ ನಡೆದಿದೆ.
ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಲ್ಯಾವಿಗೆರೆಯಿಂದ 36 ಮಂಗಗಳನ್ನು ಕೊಂದು ಸಾಗರದ ನೇದರವಳ್ಳಿ ಬಳಿಯ ಕಾಡಿನಲ್ಲಿ ಮಂಗಗಳನ್ನು ಬಿಸಾಡಲು ಬಂದಾಗ ಅರಣ್ಯ ಇಲಾಖೆಯವರು 5 ಜನರನ್ನು ಬಂಧಿಸಿದ್ದಾರೆ.
ಲ್ಯಾವಿಗೆರೆಯ ಅಭಿಷೇಕ್, ಲಂಬೂದರ್, ತ್ಯಾಗರ್ತಿಯ ದಸ್ತಗಿರ್, ವಿಶ್ವನಾಥ್ ಹಾಗೂ ದಾವಣಗೆರೆಯ ಸಂಜೀವ್ ಬಂಧಿತ ಆರೋಪಿಗಳು. ಟಾಟಾ ಏಸ್ ವಾಹನದಲ್ಲಿ ಸತ್ತ ಮಂಗಗಳನ್ನು ಎಸೆಯಲು ಬಂದಾಗ ಅರಣ್ಯ ಇಲಾಖೆ ಸಿಬ್ಬಂದಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
33 ಮಂಗಗಳು ಸಾವನ್ನಪ್ಪಿದ್ದು, 3 ಮಂಗಗಳು ಅಸ್ವಸ್ಥಗೊಂಡಿದ್ದವು. ತಕ್ಷಣ ಚೋರಡಿ ಅರಣ್ಯ ವಲಯದವರು ಕೇಸು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ವನ್ಯಜೀವಿ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ಸತ್ತ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಅಸ್ವಸ್ಥಗೊಂಡ ಮಂಗಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಒಂದು ಆಡಿ ಕಾರನ್ನು ಹಾಗೂ ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm