ಬ್ರೇಕಿಂಗ್ ನ್ಯೂಸ್
12-07-22 02:59 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12 : ತಾಯಿ ಜೊತೆ ಆಟವಾಡಿಕೊಂಡಿದ್ದ 3 ವರ್ಷದ ಮಗು ಅಪಾರ್ಟ್ಮೆಂಟ್ ಮನೆಯ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಅಪಾರ್ಟ್ಮೆಂಟ್ ಗಳಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ದಂಪತಿಯ ಮಗು ರಿಯಾನ್, ಆಟವಾಡುತ್ತಾ ಬಂದು ಗ್ರಿಲ್ಸ್ ಹತ್ತಿ ಕೆಳಕ್ಕೆ ಬಿದ್ದು ದುರಂತ ಸಂಭವಿಸಿದೆ. ಕೆಲಸ ಮಾಡಲು ತೆರಳುತ್ತಿದ್ದಾಗ ದಂಪತಿ ಮಗುವನ್ನೂ ಕರೆದುಕೊಂಡು ಹೋಗ್ತಿದ್ದರು. ತಾಯಿ ಕೆಲಸ ಮಾಡುತ್ತಿದ್ದಾಗ ಮಗ ರಿಯಾನ್ ಮೊಬೈಲ್ ನಲ್ಲಿ ಆಟವಾಡ್ತಿದ್ದ. ಈ ವೇಳೆ ತಾಯಿಗೆ ಕರೆ ಬಂದಿದ್ದರಿಂದ ಮಗುವಿನ ಕೈಯಿಂದ ಮೊಬೈಲ್ ಪಡೆದು ಒಳಗೆ ತೆರಳಿದ್ದಳು.


ರಿಯಾನ್ ವೆರಾಂಡದಲ್ಲಿ ಆಟವಾಡುತ್ತಾ ಗಾಜಿನ ತಡೆಗೋಡೆ ಏರಿದ್ದು ಕಾಲು ಜಾರಿ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ಒಯ್ಯಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಮಾರತ್ಹಳ್ಳಿ ಠಾಣೆಯಲ್ಲಿ ಈ ಬಗ್ಗೆ ಕೇಸು ದಾಖಲಾಗಿದೆ.
Three year old child falls from third floor of apartment building in Bangalore, dies on spot. Parents who were working as House keeping in the apartment had left their girl child to play in the balcony later which the baby who climbed the grill fell accidentally.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm