ಬ್ರೇಕಿಂಗ್ ನ್ಯೂಸ್
12-07-22 05:43 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ 52 ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ನಾಮ ನಿರ್ದೇಶನವನ್ನು ರದ್ದುಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸೋಮವಾರ ರಾತ್ರಿ ತುರ್ತಾಗಿ ಸಿಎಂ ಬೊಮ್ಮಾಯಿ ಒಂದಿಬ್ಬರು ಸಚಿವರ ಜೊತೆಗೆ ಚರ್ಚಿಸಿ, ನಿಮಗ ಮಂಡಳಿ ಅಧ್ಯಕ್ಷರ ನಾಮನಿರ್ದೇಶನ ರದ್ದುಪಡಿಸಲು ನಿರ್ಧರಿಸಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ನಿಗಮದ ಅಧ್ಯಕ್ಷರಾಗಿರುವವರನ್ನು ಬದಲಾಯಿಸಲು ನಿರ್ಧರಿಸಿದ್ದು, ಹೊಸ ನೇಮಕಾತಿಗೆ ಪಟ್ಟಿ ರೆಡಿಯಾಗಿದೆ ಎನ್ನುವ ಮಾಹಿತಿಯಿದೆ. ಸದ್ಯಕ್ಕೆ ಒಟ್ಟು 52 ನಿಗಮ, ಮಂಡಳಿ ಮತ್ತು ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನ ರದ್ದು ಪಡಿಸಲಾಗಿದೆ.






ಕರಾವಳಿಯಲ್ಲಿ ಪ್ರಮುಖವಾಗಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಣಿರಾಜ ಶೆಟ್ಟಿ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅನಂತ ಆಶೀಸರ, ಮೈಸೂರು ಇಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳ್ಯಾರ್, ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮೀನುಗಾರಿಕಾ ಅಭಿವೃದ್ಧಿ ನಿಗಮದ ನಿತಿನ್ ಕುಮಾರ್ ಅವರ ನಾಮ ನಿರ್ದೇಶನವನ್ನು ರದ್ದುಪಡಿಸಲಾಗಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಅವರ ಹೆಸರು ರದ್ದುಪಡಿಸಿ ಆದೇಶ ಹೊರಡಿಸಿದ ಪಟ್ಟಿಯಲ್ಲಿ ಕಂಡುಬಂದಿಲ್ಲ.
Appointment of five persons including Santosh Rai for KEONICS forbade
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm