ಬ್ರೇಕಿಂಗ್ ನ್ಯೂಸ್
02-10-20 11:20 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 2 : "12 ವರ್ಷಗಳ ಹಿಂದಿನ ರಿಯಾಲಿಟಿ ಶೋ ನನಗೆ ಈ ಪರಿ ನೋವು ಕೊಡುತ್ತದೆ ಎಂದು ಯಾವತ್ತೂ ಅಂದ್ಕೊಂಡಿರಲಿಲ್ಲ. ಸಿಸಿಬಿಯವರು ನೋಟಿಸ್ ಕೊಟ್ಟಿದ್ದು ನನಗೇನು ನೋವು ಕೊಟ್ಟಿಲ್ಲ. ವಿಚಾರಣೆಗೆ ಕರೆದ ಮಾತ್ರಕ್ಕೆ ಅಪರಾಧಿಯಾಗಲ್ಲ. ಆರೋಪಿಯೂ ಆಗಲ್ಲ. ಆದರೆ ಕೆಲವರು ನನ್ನನ್ನು ಏನೇನೋ ಆಗಿ ಬಿಂಬಿಸುತ್ತಿದ್ದಾರೆ. ಅಪರಾಧಿ ಥರ ತೋರಿಸುತ್ತಿರುವುದು, ಅಭಿಪ್ರಾಯ ವ್ಯಕ್ತವಾಗುತ್ತಿರುವುದು ನನಗೆ ತುಂಬ ನೋವು ಕೊಟ್ಟಿದೆ... "
ಮಾಧ್ಯಮ ವಲಯದಲ್ಲಿ ತನ್ನ ಬಗ್ಗೆ ಬರುತ್ತಿರುವ ಸುದ್ದಿಗಳಿಂದ ವಿಚಲಿತರಾಗಿರುವ ನಟಿ, ನಿರೂಪಕಿ ಅನುಶ್ರೀ ವಿಡಿಯೋ ಮಾಡಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ನನ್ನನ್ನು ಸೆನ್ಸೇಶನಲ್ ಆಗಿ ಬಿಂಬಿಸಲಾಗುತ್ತಿದೆ. ಇದರಿಂದ ನನ್ನ ಮನೆಯ ಪರಿಸ್ಥಿತಿ ಸ್ವಲ್ಪ ಯೋಚಿಸಿ. ಒಂದು ವಾರದಿಂದ ತುಂಬ ವಿಚಲಿತರಾಗಿದ್ದಾರೆ. ಕಿರಿಕಿರಿ ಅನುಭವಿಸಿದ್ದಾರೆ. ಆದರೆ ರಾಜ್ಯದ ಕೋಟ್ಯಂತರ ಕನ್ನಡಿಗರು ನನ್ನ ಜೊತೆ ನಿಂತಿದ್ದಾರೆ. ನನಗೆ ಕೆಲಸ ಕೊಟ್ಟಿರುವ ಝೀ ವಾಹಿನಿಯವರು ನನಗೆ ಬೆಂಬಲವಾಗಿ ನಿಂತಿದ್ದಾರೆ. ಅವರಿಗೆ ನಾನು ಕೋಟಿ ನಮನಗಳನ್ನು ಹೇಳುತ್ತೇನೆ, ನಿಮ್ಮ ನಂಬಿಕೆಯೇ ನನ್ನ ಶಕ್ತಿ ಎಂದು ಅನುಶ್ರೀ ಹೇಳಿದ್ದಾರೆ.
Video:
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm