ಬ್ರೇಕಿಂಗ್ ನ್ಯೂಸ್
15-07-22 10:28 pm HK News Desk ಕರ್ನಾಟಕ
ಹಾಸನ, ಜುಲೈ 15: ಸಕಲೇಶಪುರ ತಾಲೂಕಿನ ಮಾರನಹಳ್ಳಿಯಿಂದ ದೋಣಿಗಲ್ ವರೆಗಿನ ಹೆದ್ದಾರಿಯಲ್ಲಿ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನಗಳನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜುಲೈ 15ರಿಂದ ಈ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೂ ಚಾಲ್ತಿಯಲ್ಲಿರಲಿದೆ.
ಜುಲೈ 14ರಂದು ಘನ ವಾಹನಗಳ ಸಂಚಾರವನ್ನು ಮಾತ್ರ ನಿಷೇಧ ಮಾಡಲಾಗಿತ್ತು. ಜುಲೈ 15ರ ಬೆಳಗ್ಗೆ ದೋಣಿಗಲ್ ಭಾಗದಲ್ಲಿ ಮತ್ತೆ ಭೂಕುಸಿತ ಆಗಿರುವುದರಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಪರ್ಯಾಯ ಮಾರ್ಗವಾಗಿ ಬೆಂಗಳೂರಿನಿಂದ ಹಾಸನ ಮೂಲಕ ಬರುವ ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಹೆದ್ದಾರಿಯಾಗಿ ಮಂಗಳೂರು ಸೇರಬಹುದು. ಅಥವಾ ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಮಾರ್ಗವಾಗಿ ಸಂಚಾರ ನಡೆಸಬಹುದು. ಇವರೆಡೂ ಹೆದ್ದಾರಿಗಳಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಇರುತ್ತದೆ. ಸಾರಿಗೆ ಬಸ್ ಹೊರತುಪಡಿಸಿ ಇತರೇ ಘನ ವಾಹನಗಳು ಬದಲಿ ರಸ್ತೆಯನ್ನು ಸಂಚಾರಕ್ಕೆ ಬಳಸಿಕೊಳ್ಳಬೇಕು ಎಂಬುದಾಗಿ ಜಿಲ್ಲಾಧಿಕಾರಿ ಗಿರೀಶ್ ಆರ್. ಆದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿಯೂ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದರಿಂದ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಈ ಬಾರಿಯೂ ವಾಹನ ಸಂಚಾರ ನಿಷೇಧಿಸಲಾಗಿದ್ದು, ಮಳೆ ಕಡಿಮೆಯಾಗುವ ವರೆಗೂ ಇದು ಮುಂದುವರಿಯುವ ಸಾಧ್ಯತೆ ಇದೆ.
Mangalore Vehicles banned moving to shiradi ghat due to extreme landslide orders Hassan dc.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 11:46 am
Mangalore Correspondent
Mangalore Police, Drugs, Sudheer Kumar Reddy:...
03-07-25 10:50 pm
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
04-07-25 12:31 pm
Mangalore Correspondent
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm