ಬ್ರೇಕಿಂಗ್ ನ್ಯೂಸ್
18-07-22 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಜಿಎಸ್ಟಿ ಹೆಸರಲ್ಲಿ ಹೆಚ್ಚಿಸಲಾಗಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಲಾಗಿದೆ.
ನಂದಿನಿಯ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹ 1.50 ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹ 1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು.
ಗ್ರಾಹಕರಿಂದ ಬೆಲೆ ಏರಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳಿ ದರದಲ್ಲಿ ಪರಿಷ್ಕರಣೆ ಮಾಡುವ ಕ್ರಮ ಕೈಗೊಂಡಿದೆ.
ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ ರೂ. 10.50 ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ. 200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರವು ₹7 ರಿಂದ ₹8ಕ್ಕೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರಗಳ ಅನ್ವಯ ₹7.50ಕ್ಕೆ ನಿಗದಿಪಡಿಸಲಾಗಿದೆ.
ಇದೇ ರೀತಿ, 200 ಮಿ.ಲೀ. ಸ್ಯಾಚೆಯ ಲಸ್ಸಿ ದರವನ್ನು ₹10ರಿಂದ 11ಕ್ಕೆ ಹೆಚ್ಚಿಸಲಾಗಿತ್ತು. ಈಗ, ಹೊಸ ದರಗಳ ಅನ್ವಯ ₹10.50ಕ್ಕೆ ನಿಗದಿಪಡಿಸಲಾಗಿದೆ. ಗ್ರಾಹಕರ ಹಿತದೃಷ್ಟಿಯಿಂದ ಜುಲೈ 19ರಿಂದ ಜಾರಿಗೆ ಬರುವಂತೆ 'ನಂದಿನಿ' ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಮತ್ತೊಮ್ಮೆ ಮರು ಪರಿಷ್ಕರಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
As the Goods and Services Tax (GST) on several items, especially pre-packaged food, came into force on Monday, the Opposition Congress and the Janata Dal (Secular) attacked the Bharatiya Janata Party for causing distress among the poor and middle class who are already affected by rising prices.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm