ಬ್ರೇಕಿಂಗ್ ನ್ಯೂಸ್
18-07-22 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಜಿಎಸ್ಟಿ ಹೆಸರಲ್ಲಿ ಹೆಚ್ಚಿಸಲಾಗಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಲಾಗಿದೆ.
ನಂದಿನಿಯ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹ 1.50 ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹ 1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು.
ಗ್ರಾಹಕರಿಂದ ಬೆಲೆ ಏರಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳಿ ದರದಲ್ಲಿ ಪರಿಷ್ಕರಣೆ ಮಾಡುವ ಕ್ರಮ ಕೈಗೊಂಡಿದೆ.
ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ ರೂ. 10.50 ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ. 200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರವು ₹7 ರಿಂದ ₹8ಕ್ಕೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರಗಳ ಅನ್ವಯ ₹7.50ಕ್ಕೆ ನಿಗದಿಪಡಿಸಲಾಗಿದೆ.
ಇದೇ ರೀತಿ, 200 ಮಿ.ಲೀ. ಸ್ಯಾಚೆಯ ಲಸ್ಸಿ ದರವನ್ನು ₹10ರಿಂದ 11ಕ್ಕೆ ಹೆಚ್ಚಿಸಲಾಗಿತ್ತು. ಈಗ, ಹೊಸ ದರಗಳ ಅನ್ವಯ ₹10.50ಕ್ಕೆ ನಿಗದಿಪಡಿಸಲಾಗಿದೆ. ಗ್ರಾಹಕರ ಹಿತದೃಷ್ಟಿಯಿಂದ ಜುಲೈ 19ರಿಂದ ಜಾರಿಗೆ ಬರುವಂತೆ 'ನಂದಿನಿ' ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಮತ್ತೊಮ್ಮೆ ಮರು ಪರಿಷ್ಕರಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
As the Goods and Services Tax (GST) on several items, especially pre-packaged food, came into force on Monday, the Opposition Congress and the Janata Dal (Secular) attacked the Bharatiya Janata Party for causing distress among the poor and middle class who are already affected by rising prices.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm