ಬ್ರೇಕಿಂಗ್ ನ್ಯೂಸ್
02-10-20 05:39 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 02: ಅತ್ತ ನಟಿ, ನಿರೂಪಕಿ ಅನುಶ್ರೀ ತಾನ್ಯಾವುದೇ ತಪ್ಪು ಮಾಡಿಲ್ಲ. ತನ್ನ ವಿರುದ್ಧ ವಿನಾಕಾರಣ ವದಂತಿ ಹರಡುತ್ತಿದ್ದಾರೆ ಎಂದು ಅಲವತ್ತುಕೊಂಡಿರುವಾಗಲೇ ಇತ್ತ ಡ್ರಗ್ಸ್ ವಿರುದ್ಧ ಹೋರಾಟಕ್ಕಿಳಿದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೀ ಕುರಿತಾಗಿ ಕ್ಷುಲ್ಲಕವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಆಕೆಯಿನ್ನೂ ಬಂಧನವಾಗದಿರಲು ಗಾಡ್ ಫಾದರ್ ಕಾರಣ ಅನ್ನುವ ರೀತಿ ಟೀಕಿಸಿದ್ದಾರೆ.
ಅನುಶ್ರೀ ಇನ್ನೂ ಅರೆಸ್ಟ್ ಆಗದಂತೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ. ಆದರೆ ಇನ್ನು ಮುಂದೆ ಇದು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ಆಕೆಗೆ ತಕ್ಕ ಶಾಸ್ತಿಯಾಗಲಿದೆ. ಅನುಶ್ರೀಯ ರಹಸ್ಯಗಳು ಹೊರ ಬೀಳಲಿವೆ ಎಂದು ಟ್ವೀಟ್ ಮೂಲಕ ಸಂಬರಗಿ ತಿಳಿಸಿದ್ದಾರೆ

ರಿಂಗ್ ಮಾಸ್ಟರ್ ಸಿನಿಮಾದಲ್ಲಿ ಅನುಶ್ರೀ ಮತ್ತು ಸ್ನೇಹಿತರು ಹೊಸ ವರ್ಷದ ಪಾರ್ಟಿಯನ್ನು ಆಚರಿಸಲು ಡ್ರಗ್ ಪೆಡ್ಲರ್ ಗೆ ಕರೆ ಮಾಡುತ್ತಾರೆ. ಆದರೆ ಡ್ರಗ್ ಪೆಡ್ಲರ್ ನೈಜ ಮುಖ ತೋರಿಸಿದಾಗ ಪರಿಸ್ಥಿತಿ ಕೈ ಮೀರಿ ಹೋಗಿರುತ್ತದೆ. ಅದೇ ಚಿತ್ರದ ಕತೆಯೇ ನೈಜ ಜೀವನದಲ್ಲಿ ಆಗಿರುವಂತೆ ಪರೋಕ್ಷವಾಗಿ ಸಂಬರಗಿ ಪ್ರಶ್ನೆ ಮಾಡಿದ್ದಾರೆ. ಕಲೆ ಜೀವನವನ್ನು ಅನುಸರಿಸುತ್ತದೆಯೇ ಅಥವಾ ಜೀವನ ಚಲನಚಿತ್ರಗಳನ್ನು ಅನುಕರಿಸುತ್ತಿದೆಯೇ ಎಂದು ಸಂಬರಗಿ ಪ್ರಶ್ನಿಸಿದ್ದಾರೆ.
#Anushree IN #DURGS CASE.
— Veera Indian Prashanth Sambargi (@vip_sambaragi) October 2, 2020
Her sugar daddy has managed to prevent her arrest till now. Not any longer. It is only a matter of time before she gets what she deserves. More skeletons will tumble out of her cupboards.#SandalwoodDrugScandal #tv #anchoranushree #anchor #kannada
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm