ಬ್ರೇಕಿಂಗ್ ನ್ಯೂಸ್
02-10-20 05:39 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 02: ಅತ್ತ ನಟಿ, ನಿರೂಪಕಿ ಅನುಶ್ರೀ ತಾನ್ಯಾವುದೇ ತಪ್ಪು ಮಾಡಿಲ್ಲ. ತನ್ನ ವಿರುದ್ಧ ವಿನಾಕಾರಣ ವದಂತಿ ಹರಡುತ್ತಿದ್ದಾರೆ ಎಂದು ಅಲವತ್ತುಕೊಂಡಿರುವಾಗಲೇ ಇತ್ತ ಡ್ರಗ್ಸ್ ವಿರುದ್ಧ ಹೋರಾಟಕ್ಕಿಳಿದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೀ ಕುರಿತಾಗಿ ಕ್ಷುಲ್ಲಕವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಆಕೆಯಿನ್ನೂ ಬಂಧನವಾಗದಿರಲು ಗಾಡ್ ಫಾದರ್ ಕಾರಣ ಅನ್ನುವ ರೀತಿ ಟೀಕಿಸಿದ್ದಾರೆ.
ಅನುಶ್ರೀ ಇನ್ನೂ ಅರೆಸ್ಟ್ ಆಗದಂತೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ. ಆದರೆ ಇನ್ನು ಮುಂದೆ ಇದು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ಆಕೆಗೆ ತಕ್ಕ ಶಾಸ್ತಿಯಾಗಲಿದೆ. ಅನುಶ್ರೀಯ ರಹಸ್ಯಗಳು ಹೊರ ಬೀಳಲಿವೆ ಎಂದು ಟ್ವೀಟ್ ಮೂಲಕ ಸಂಬರಗಿ ತಿಳಿಸಿದ್ದಾರೆ
ರಿಂಗ್ ಮಾಸ್ಟರ್ ಸಿನಿಮಾದಲ್ಲಿ ಅನುಶ್ರೀ ಮತ್ತು ಸ್ನೇಹಿತರು ಹೊಸ ವರ್ಷದ ಪಾರ್ಟಿಯನ್ನು ಆಚರಿಸಲು ಡ್ರಗ್ ಪೆಡ್ಲರ್ ಗೆ ಕರೆ ಮಾಡುತ್ತಾರೆ. ಆದರೆ ಡ್ರಗ್ ಪೆಡ್ಲರ್ ನೈಜ ಮುಖ ತೋರಿಸಿದಾಗ ಪರಿಸ್ಥಿತಿ ಕೈ ಮೀರಿ ಹೋಗಿರುತ್ತದೆ. ಅದೇ ಚಿತ್ರದ ಕತೆಯೇ ನೈಜ ಜೀವನದಲ್ಲಿ ಆಗಿರುವಂತೆ ಪರೋಕ್ಷವಾಗಿ ಸಂಬರಗಿ ಪ್ರಶ್ನೆ ಮಾಡಿದ್ದಾರೆ. ಕಲೆ ಜೀವನವನ್ನು ಅನುಸರಿಸುತ್ತದೆಯೇ ಅಥವಾ ಜೀವನ ಚಲನಚಿತ್ರಗಳನ್ನು ಅನುಕರಿಸುತ್ತಿದೆಯೇ ಎಂದು ಸಂಬರಗಿ ಪ್ರಶ್ನಿಸಿದ್ದಾರೆ.
#Anushree IN #DURGS CASE.
— Veera Indian Prashanth Sambargi (@vip_sambaragi) October 2, 2020
Her sugar daddy has managed to prevent her arrest till now. Not any longer. It is only a matter of time before she gets what she deserves. More skeletons will tumble out of her cupboards.#SandalwoodDrugScandal #tv #anchoranushree #anchor #kannada
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 07:10 pm
Mangalore Correspondent
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm