ಬ್ರೇಕಿಂಗ್ ನ್ಯೂಸ್
25-07-22 12:19 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25: ಭಯೋತ್ಪಾದಕ ಸಂಘಟನೆ ಲಷ್ಕರ್ ಇ ತೊಯ್ಬಾ ಜೊತೆ ಗುರುತಿಸಿಕೊಂಡ ಆರೋಪದಲ್ಲಿ ಅಸ್ಸಾಂ ಮೂಲದ ಶಂಕಿತ ಉಗ್ರನನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಸ್ಸಾಂ ಮೂಲದ ಅಖ್ತರ್ ಹುಸೇನ್ ಬಂಧನಕ್ಕೊಳಗಾದ ಶಂಕಿತ ಉಗ್ರ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಯುವಕ ವಾಸವಿದ್ದ ತಿಲಕ್ ನಗರದ ಬಿಟಿಪಿ ಏರಿಯಾಕ್ಕೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಕಟ್ಟಡವೊಂದರ ಮೂರನೇ ಮಹಡಿಯ ಕೋಣೆಯಲ್ಲಿ ಅಖ್ತರ್ ಹುಸೇನ್ ವಾಸವಿದ್ದ.

ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಇತರ ಯುವಕರೊಂದಿಗೆ ವಾಸ್ತವ್ಯ ಹೂಡಿದ್ದ. ಆದರೆ ಬೆಂಗಳೂರಿನಲ್ಲಿದ್ದುಕೊಂಡು ಸೈಲಂಟ್ ಆಗಿಯೇ ಉಗ್ರವಾದಿ ಸಂಘಟನೆ ಪರವಾಗಿ ಕೆಲಸ ಮಾಡುತ್ತಿದ್ದಾನೆ ಎನ್ನುವ ಮಾಹಿತಿ ತಿಳಿದಿಬಂದಿತ್ತು. ಕೊಠಡಿಯಲ್ಲಿರುವ ಖಚಿತ ಮಾಹಿತಿ ಪಡೆದು 30ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ದಾಳಿ ಕಾರ್ಯಚರಣೆ ನಡೆಸಿದ್ದರು. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್ ಐಆರ್ ದಾಖಲಾಗಿದೆ.
Police in Karnataka have arrested a suspected Lashkar-e-Taiba (LeT) terrorist and detained four other persons in a late night operation in Bengaluru, sources said on Monday.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm