ಬ್ರೇಕಿಂಗ್ ನ್ಯೂಸ್
25-07-22 03:18 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 25 : ಬಿಜೆಪಿಯ ನಾಲ್ಕು ಜನ ಪಾಪಿಗಳು ಸೇರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಸಾಗರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ನಾಲ್ಕು ಜನರು ಸೇರಿ ಯಡಿಯೂರಪ್ಪ ಕುಟುಂಬವನ್ನು ತೆಗೀಬೇಕು ಅಂತಾ ಕಣ್ಣೀರು ಹಾಕಿಸಿ ರಾಜೀನಾಮೆ ನೀಡುವಂತೆ ಮಾಡಿಸಿದ್ದರು. ಇವರಿಗೆ ಯಡಿಯೂರಪ್ಪರ ನೋವು, ಶಾಪ ತಟ್ಟದೆ ಬಿಡುವುದಿಲ್ಲ ಎಂದರು.

ಬಿಜೆಪಿಯವರೇ ಈಶ್ವರಪ್ಪ ಅವರಿಗೆ ಹೊಂಡ ತೆಗೆಯುತ್ತಾರೆ. ಈಶ್ವರಪ್ಪ ತಮ್ಮ ರಾಜಕೀಯ ನಾಯಕತ್ವ ಉಳಿಸಿಕೊಳ್ಳಲು ಮಾಡಿರುವ ಕುತಂತ್ರ ಇದು. ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಕುಟುಂಬದ ಶಾಪ ಈಶ್ವರಪ್ಪನವರಿಗೆ ತಟ್ಟದೆ ಇರಲ್ಲ. ರಾಜ್ಯದಲ್ಲಿ ಅವರ ಸರ್ಕಾರ ಇದೆ. ಹಾಗಾಗಿ ಅವರಿಗೆ ಬೇಕಾದ ಹಾಗೇ ರಿಪೋರ್ಟ್ ಮಾಡಿಸಿಕೊಂಡಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.

ಸಂತೋಷ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಿ. ಹರ್ಷ ಒಬ್ಬನೇ ಹಿಂದೂ ನಾ? ಸಂತೋಷ್ ಪಾಟೀಲ್ ಕೂಡ ಹಿಂದೂ ತಾನೇ. ಅಲ್ಲದೇ ಅವರ ಪಕ್ಷದ ಕಾರ್ಯಕರ್ತ. ಅವರಿಗೇಕೆ ಬಿಜೆಪಿ ನಾಯಕರು ಆರ್ಥಿಕ ಸಹಾಯ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಧರ್ಮ ವಿರೋಧಿ ಹೇಳಿಕೆ ನೀಡುವವರನ್ನು ಬಂಧಿಸಲು ಕಠಿಣ ಕಾನೂನು ಜಾರಿಗೆ ತನ್ನಿ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಅಷ್ಟು ಹಾನಿಯಾದರೂ ಒಮ್ಮೆ ಮಾತ್ರ ಭೇಟಿ ನೀಡಿ ಹೋಗಿದ್ದಾರೆ. ಇವರಿಗೆ ಜನರ ಹಿತ ಮುಖ್ಯ ಅಲ್ಲ ಎಂದು ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದರು.
BSY Retirement, 4 people are the main reason and responsible for his Retirement from karnataka Poll Politics slams Belur Gopalkrishna in Shivamogga.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm