ಬ್ರೇಕಿಂಗ್ ನ್ಯೂಸ್
25-07-22 03:18 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 25 : ಬಿಜೆಪಿಯ ನಾಲ್ಕು ಜನ ಪಾಪಿಗಳು ಸೇರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಸಾಗರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ನಾಲ್ಕು ಜನರು ಸೇರಿ ಯಡಿಯೂರಪ್ಪ ಕುಟುಂಬವನ್ನು ತೆಗೀಬೇಕು ಅಂತಾ ಕಣ್ಣೀರು ಹಾಕಿಸಿ ರಾಜೀನಾಮೆ ನೀಡುವಂತೆ ಮಾಡಿಸಿದ್ದರು. ಇವರಿಗೆ ಯಡಿಯೂರಪ್ಪರ ನೋವು, ಶಾಪ ತಟ್ಟದೆ ಬಿಡುವುದಿಲ್ಲ ಎಂದರು.

ಬಿಜೆಪಿಯವರೇ ಈಶ್ವರಪ್ಪ ಅವರಿಗೆ ಹೊಂಡ ತೆಗೆಯುತ್ತಾರೆ. ಈಶ್ವರಪ್ಪ ತಮ್ಮ ರಾಜಕೀಯ ನಾಯಕತ್ವ ಉಳಿಸಿಕೊಳ್ಳಲು ಮಾಡಿರುವ ಕುತಂತ್ರ ಇದು. ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಕುಟುಂಬದ ಶಾಪ ಈಶ್ವರಪ್ಪನವರಿಗೆ ತಟ್ಟದೆ ಇರಲ್ಲ. ರಾಜ್ಯದಲ್ಲಿ ಅವರ ಸರ್ಕಾರ ಇದೆ. ಹಾಗಾಗಿ ಅವರಿಗೆ ಬೇಕಾದ ಹಾಗೇ ರಿಪೋರ್ಟ್ ಮಾಡಿಸಿಕೊಂಡಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.

ಸಂತೋಷ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಿ. ಹರ್ಷ ಒಬ್ಬನೇ ಹಿಂದೂ ನಾ? ಸಂತೋಷ್ ಪಾಟೀಲ್ ಕೂಡ ಹಿಂದೂ ತಾನೇ. ಅಲ್ಲದೇ ಅವರ ಪಕ್ಷದ ಕಾರ್ಯಕರ್ತ. ಅವರಿಗೇಕೆ ಬಿಜೆಪಿ ನಾಯಕರು ಆರ್ಥಿಕ ಸಹಾಯ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಧರ್ಮ ವಿರೋಧಿ ಹೇಳಿಕೆ ನೀಡುವವರನ್ನು ಬಂಧಿಸಲು ಕಠಿಣ ಕಾನೂನು ಜಾರಿಗೆ ತನ್ನಿ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಅಷ್ಟು ಹಾನಿಯಾದರೂ ಒಮ್ಮೆ ಮಾತ್ರ ಭೇಟಿ ನೀಡಿ ಹೋಗಿದ್ದಾರೆ. ಇವರಿಗೆ ಜನರ ಹಿತ ಮುಖ್ಯ ಅಲ್ಲ ಎಂದು ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದರು.
BSY Retirement, 4 people are the main reason and responsible for his Retirement from karnataka Poll Politics slams Belur Gopalkrishna in Shivamogga.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm