ಬ್ರೇಕಿಂಗ್ ನ್ಯೂಸ್
28-07-22 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28 : ಬಿಜೆಪಿ ಯುವನಾಯಕ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮನೆಯ ಸದಸ್ಯನನ್ನು ಕಳೆದುಕೊಂಡಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗದ್ಗದಿತರಾದರು.
ಪ್ರಕರಣ ಸಂಬಂಧ ಈಗಾಗಲೇ 15 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರಿದಿದೆ. ಅದು ಬಾರ್ಡರ್ ಜಿಲ್ಲೆ. ಹೀಗಾಗಿ ಕೇರಳಕ್ಕೆ ತಂಡ ಹೋಗಿದೆ. ಕೇರಳ ಪೊಲೀಸ್ ನಮ್ಮ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆ ಆಗಬೇಕು. ಕರ್ನಾಟಕ ಪೊಲೀಸರು ಕೇರಳದ ಪೊಲೀಸರ ಜೊತೆ ಮಾತಾಡ್ತಿದ್ದಾರೆ. ಸೂತಕದ ಮನೆಯಲ್ಲಿ ಏನು ಮಾಡಬಾರದಿತ್ತು ಎಂದರು.

ಸಿಎಂ ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳೂರು ವಾತಾವರಣ ಶಾಂತವಾಗಿದೆ. ಅಲ್ಲಿನ ಜನ ಬುದ್ಧಿವಂತರು. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ. ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಕಾರ್ಯಕರ್ತರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಕ್ರೋಶ ಇದೆ. ಪ್ರವೀಣ ಅಮೂಲ್ಯವಾದ ಆಸ್ತಿ. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ ಎಂದು ತಿಳಿಸಿದರು.

ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ. ಬಡತನ ಇದ್ದರೂ ದೇಶ ಮತ್ತು ಧರ್ಮಕ್ಕಾಗಿ ಕೆಲಸ ಮಾಡ್ತಿದ್ದ. ಮನೆಯ ಸದಸ್ಯನನ್ನ ಕಳೆದುಕೊಂಡಿದ್ದೇವೆ. ನಮ್ಮ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಪೇಡ್ ಕಾರ್ಯಕರ್ತರು ಅಲ್ಲ. ಸಹಜವಾಗಿ ಆಕ್ರೋಶ ಭುಗಿಲೆದ್ದಿದೆ. ಹಾಗಂತ ಸಿದ್ದಾಂತದಿಂದ ಅವರು ಹೊರಗೆ ಹೋಗಿಲ್ಲ. ಗೃಹ ಇಲಾಖೆ ಇದನ್ನ ಅರ್ಥ ಮಾಡಿಕೊಂಡಿದೆ. ನಾವು ಅಸಹಾಯಕಲ್ಲ. ಸರ್ಕಾರ ಅಸಹಾಯಕವಾಗಿ ಕೆಲಸ ಮಾಡಿಲ್ಲ ಎಂದರು.
Home minister Araga Jnanendra becomes emotional remembering Praveen Kumar Murder in Bellare.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm