ಬ್ರೇಕಿಂಗ್ ನ್ಯೂಸ್
05-08-22 12:20 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 5: ಮಡಿಕೇರಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನಕ್ಕೆ ತೀವ್ರ ತೊಂದರೆಯಾಗಿದೆ. ಮಡಿಕೇರಿಯ ಚೆಂಬು, ಗಾಳಿಬೀಡು, ಜೋಡುಪಾಲ, ಸಂಪಾಜೆ ವ್ಯಾಪ್ತಿಯಲ್ಲಿ ಭಾರೀ ಮಳೆಯ ಕಾರಣ ಅಲ್ಲಿನ ನಿವಾಸಿಗಳು ಮತ್ತೆ ದುರಂತ ಮರುಕಳಿಸುತ್ತಾ ಎನ್ನುವ ಆತಂಕಕ್ಕೆ ಒಳಗಾಗಿದ್ದಾರೆ.
ಮಳೆಯಿಂದಾಗಿ ಚೆಟ್ಟಿಮಾನಿ, ಮಾರ್ಪಡ್ಕ ಗ್ರಾಮಗಳಲ್ಲಿ ಸೇತುವೆಗಳು ಕೊಚ್ಚಿ ಹೋಗಿವೆ. ಸಂಪಾಜೆ, ಚೆಂಬು, ಕರಿಕೆ, ಕೊಯನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಹಲವೆಡೆ ರಸ್ತೆ ಕುಸಿದು ಹೋಗಿದೆ. ಚೆಂಬು, ಗೂನಡ್ಕ, ದಬ್ಬಡ್ಕ ಭಾಗದಲ್ಲಿ ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಲ್ಲುಗುಂಡಿ - ಚೆಟ್ಟಿಮಾನಿ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದೆ. ಸೇತುವೆ ಬಿರುಕು ಬಿಟ್ಟಿದ್ದರಿಂದ ಚೆಟ್ಟಿಮಾನಿಯ 60 ಕುಟುಂಬಗಳ ಜನರು ಸುಮಾರು 13 ಕಿಲೋ ಮೀಟರ್ ನಡೆದುಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಭಾಗಮಂಡಲ ಕರಿಕೆ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತವಾಗಿದೆ. ಭಾಗಮಂಡಲದಿಂದ 10 ಕಿಲೋ ಮೀಟರ್ ದೂರದಲ್ಲಿ ಭೂಕುಸಿತವಾಗಿದ್ದು ಗುರುವಾರ ಇಡೀ ದಿನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಬೆಟ್ಟದ ಮೇಲ್ಭಾಗದಲ್ಲಿ ಭಾರೀ ಭೂಕುಸಿತವಾಗಿದ್ದು, ಬೃಹತ್ ಗಾತ್ರದ ಬಂಡೆ, ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.
Madikeri heavy rains sampaje people in great fear.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm