ಬ್ರೇಕಿಂಗ್ ನ್ಯೂಸ್
03-10-20 09:54 pm Headline Karnataka News Network ಕರ್ನಾಟಕ
ಕೊಡಗು,ಅಕ್ಟೋಬರ್.03 : ಕಾವೇರಿ ಉಗಮ ಸ್ಥಳ ತಲಕಾವೇರಿಯ ಪವಿತ್ರ ತೀರ್ಥ ಸ್ನಾನಕ್ಕಾಗಿ ಭಕ್ತಾಧಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದರಷ್ಟೇ ಪ್ರವೇಶಕ್ಕೆ ಅವಕಾಶ ಕೊಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ತಿಳಿಸಿದ್ದಾರೆ.

ಕಾವೇರಿ ತೀರ್ಥೋದ್ಭವ ವಿಚಾರವಾಗಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವ ವಿ. ಸೋಮಣ್ಣ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್ಚು ಜನ ಸೇರಿದರೆ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ಸರಳವಾಗಿ ಜಾತ್ರೆ ಆಚರಿಸಲಾಗುತ್ತಿದೆ. ತೀರ್ಥೋದ್ಭವ ವೇಳೆ ಕಡಿಮೆ ಜನರಿಗೆ ಅವಕಾಶ ನೀಡಲಾಗುವುದು. ಬ್ರಹ್ಮಕುಂಡಿಕೆ ಮುಂಭಾಗದ ಕಲ್ಯಾಣಿಯಲ್ಲಿ ತೀರ್ಥಸ್ನಾನ ನಿಷೇಧಿಸಲಾಗಿದೆ. ತೀರ್ಥೋದ್ಭವ ಬಳಿಕ ಅರ್ಚಕರು ತೀರ್ಥ ಪ್ರೋಕ್ಷಣೆ ಮಾಡುತ್ತಾರೆ' ಎಂದು ತಿಳಿಸಿದ್ದಾರೆ.
ಇನ್ನು ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಯನ್ನು ಸಂಪ್ರದಾಯದಂತೆ ಆಚರಿಸುವ ಜೊತೆಗೆ ಕೋವಿಡ್-19 ಸಂಬಂಧ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm