ಬ್ರೇಕಿಂಗ್ ನ್ಯೂಸ್
03-10-20 09:54 pm Headline Karnataka News Network ಕರ್ನಾಟಕ
ಕೊಡಗು,ಅಕ್ಟೋಬರ್.03 : ಕಾವೇರಿ ಉಗಮ ಸ್ಥಳ ತಲಕಾವೇರಿಯ ಪವಿತ್ರ ತೀರ್ಥ ಸ್ನಾನಕ್ಕಾಗಿ ಭಕ್ತಾಧಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದರಷ್ಟೇ ಪ್ರವೇಶಕ್ಕೆ ಅವಕಾಶ ಕೊಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ತಿಳಿಸಿದ್ದಾರೆ.
ಕಾವೇರಿ ತೀರ್ಥೋದ್ಭವ ವಿಚಾರವಾಗಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವ ವಿ. ಸೋಮಣ್ಣ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್ಚು ಜನ ಸೇರಿದರೆ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ಸರಳವಾಗಿ ಜಾತ್ರೆ ಆಚರಿಸಲಾಗುತ್ತಿದೆ. ತೀರ್ಥೋದ್ಭವ ವೇಳೆ ಕಡಿಮೆ ಜನರಿಗೆ ಅವಕಾಶ ನೀಡಲಾಗುವುದು. ಬ್ರಹ್ಮಕುಂಡಿಕೆ ಮುಂಭಾಗದ ಕಲ್ಯಾಣಿಯಲ್ಲಿ ತೀರ್ಥಸ್ನಾನ ನಿಷೇಧಿಸಲಾಗಿದೆ. ತೀರ್ಥೋದ್ಭವ ಬಳಿಕ ಅರ್ಚಕರು ತೀರ್ಥ ಪ್ರೋಕ್ಷಣೆ ಮಾಡುತ್ತಾರೆ' ಎಂದು ತಿಳಿಸಿದ್ದಾರೆ.
ಇನ್ನು ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಯನ್ನು ಸಂಪ್ರದಾಯದಂತೆ ಆಚರಿಸುವ ಜೊತೆಗೆ ಕೋವಿಡ್-19 ಸಂಬಂಧ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm