ಬ್ರೇಕಿಂಗ್ ನ್ಯೂಸ್
07-08-22 09:19 pm HK News Desk ಕರ್ನಾಟಕ
ಹಾಸನ, ಆಗಸ್ಟ್ 7 : ಗಾಳಿ, ಮಳೆಗೆ ಬೃಹತ್ ಮರವೊಂದು ಬೈಕ್ ಮೇಲೆ ಬಿದ್ದಿದ್ದು ಸವಾರ ಸಹಾಯಕ್ಕಾಗಿ ಅಂಗಲಾಚಿ ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲ್ಲಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (45) ಎಂದು ಗುರುತಿಸಲಾಗಿದೆ. ಅವರು ಚನ್ನರಾಯಪಟ್ಟಣದಿಂದ ಬೈಕ್ನಲ್ಲಿ ಕಲ್ಲಸೋಮನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ರಂಗಶೆಟ್ಟಿ ಅವರ ಬೈಕಿನ ಮೇಲೆ ಬಿದ್ದಿದೆ. ಬೈಕ್ ಹಾಗೂ ಮರದ ನಡುವೆ ಸಿಲುಕಿದ ರಂಗಶೆಟ್ಟಿ ಅರ್ಧ ಗಂಟೆಗೂ ಹೆಚ್ಚು ಕಾಲ ನರಳಾಡಿ ರಕ್ಷಿಸುವಂತೆ ಅಂಗಲಾಚಿದ್ದಾರೆ.
ಸ್ಥಳೀಯರು ಮರ ದೊಡ್ಡದಿದ್ದರಿಂದ ನೆರವು ನೀಡುವುದಕ್ಕಾಗದೇ ಅಸಹಾಯಕರಾಗಿದ್ದಾರೆ. ಬಳಿಕ ಜೆಸಿಬಿ ತರಿಸಿ ಮರವನ್ನು ಎತ್ತಿ ರಂಗಶೆಟ್ಟಿ ಅವರನ್ನು ಹೊರಕ್ಕೆಳೆದರೂ ರಕ್ಷಿಸಲು ಮಾತ್ರ ಸಾಧ್ಯವಾಗಿಲ್ಲ. ಅದಾಗಲೇ ರಕ್ತ ಕಾರಿ ರಂಗ ಶೆಟ್ಟಿ ಗಂಭೀರ ಸ್ಥಿತಿಗೆ ಒಳಗಾಗಿದ್ದರು. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಂದು ಪ್ರಥಮ ಚಿಕಿತ್ಸೆ ನೀಡಿದರೂ ಫಲ ನೀಡಲಿಲ್ಲ.
ಎರಡು ಜೆಸಿಬಿ, ಹಿಟಾಚಿ ಯಂತ್ರ ಬಳಸಿ ಅಗ್ನಿಶಾಮಕದಳದ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hassan heavy wind rains, huge tree falls on Man who was on his bike, suffers and dies on spot. The deceased has been identified as Rangashetty (40). A shocking video of this has gone viral on social media.
03-07-25 10:54 am
HK News Desk
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
Bengaluru Rural Name: ಬೆಂಗಳೂರು ಗ್ರಾಮಾಂತರ ಜಿಲ್...
02-07-25 10:05 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 02:33 pm
Mangalore Correspondent
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
Mangalore Bus Accident, Surathkal, Video: ಸುರ...
02-07-25 08:05 pm
Puttur Bjp, Krishna Rao, Pregnant: ಬಿಜೆಪಿ ಮುಖ...
02-07-25 11:39 am
ಹಾಸನದಲ್ಲಿ ಹೃದಯಾಘಾತ ಹೆಚ್ಚಳ ಬಗ್ಗೆ ವರದಿ ಕೇಳಿದ್ದೇ...
30-06-25 10:59 pm
02-07-25 10:15 pm
Bangalore Correspondent
Massive Scam, Mangalore City Corporation, Fak...
02-07-25 12:24 pm
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm