ಬ್ರೇಕಿಂಗ್ ನ್ಯೂಸ್
07-08-22 09:19 pm HK News Desk ಕರ್ನಾಟಕ
ಹಾಸನ, ಆಗಸ್ಟ್ 7 : ಗಾಳಿ, ಮಳೆಗೆ ಬೃಹತ್ ಮರವೊಂದು ಬೈಕ್ ಮೇಲೆ ಬಿದ್ದಿದ್ದು ಸವಾರ ಸಹಾಯಕ್ಕಾಗಿ ಅಂಗಲಾಚಿ ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲ್ಲಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (45) ಎಂದು ಗುರುತಿಸಲಾಗಿದೆ. ಅವರು ಚನ್ನರಾಯಪಟ್ಟಣದಿಂದ ಬೈಕ್ನಲ್ಲಿ ಕಲ್ಲಸೋಮನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ರಂಗಶೆಟ್ಟಿ ಅವರ ಬೈಕಿನ ಮೇಲೆ ಬಿದ್ದಿದೆ. ಬೈಕ್ ಹಾಗೂ ಮರದ ನಡುವೆ ಸಿಲುಕಿದ ರಂಗಶೆಟ್ಟಿ ಅರ್ಧ ಗಂಟೆಗೂ ಹೆಚ್ಚು ಕಾಲ ನರಳಾಡಿ ರಕ್ಷಿಸುವಂತೆ ಅಂಗಲಾಚಿದ್ದಾರೆ.
ಸ್ಥಳೀಯರು ಮರ ದೊಡ್ಡದಿದ್ದರಿಂದ ನೆರವು ನೀಡುವುದಕ್ಕಾಗದೇ ಅಸಹಾಯಕರಾಗಿದ್ದಾರೆ. ಬಳಿಕ ಜೆಸಿಬಿ ತರಿಸಿ ಮರವನ್ನು ಎತ್ತಿ ರಂಗಶೆಟ್ಟಿ ಅವರನ್ನು ಹೊರಕ್ಕೆಳೆದರೂ ರಕ್ಷಿಸಲು ಮಾತ್ರ ಸಾಧ್ಯವಾಗಿಲ್ಲ. ಅದಾಗಲೇ ರಕ್ತ ಕಾರಿ ರಂಗ ಶೆಟ್ಟಿ ಗಂಭೀರ ಸ್ಥಿತಿಗೆ ಒಳಗಾಗಿದ್ದರು. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಂದು ಪ್ರಥಮ ಚಿಕಿತ್ಸೆ ನೀಡಿದರೂ ಫಲ ನೀಡಲಿಲ್ಲ.
ಎರಡು ಜೆಸಿಬಿ, ಹಿಟಾಚಿ ಯಂತ್ರ ಬಳಸಿ ಅಗ್ನಿಶಾಮಕದಳದ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hassan heavy wind rains, huge tree falls on Man who was on his bike, suffers and dies on spot. The deceased has been identified as Rangashetty (40). A shocking video of this has gone viral on social media.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm