ಬ್ರೇಕಿಂಗ್ ನ್ಯೂಸ್
10-08-22 10:13 am HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 10 : ಭಾರೀ ಮಳೆಗೆ ಮನೆಯ ಮೇಲೆ ಮರ ಬಿದ್ದು ತಾಯಿ, ಮಗಳು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಬಾಳೂರು ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಘಟನೆ ನಡೆದಿದೆ. ಮನೆಯ ಮೇಲೆ ಬೃಹದಾಕಾರದ ಮರ ಬಿದ್ದು ಮಲಗಿದ್ದಲ್ಲೇ ಇಬ್ಬರು ಜೀವ ಬಿಟ್ಟಿದ್ದಾರೆ. ಮನೆಯಲ್ಲಿ ಮಲಗಿದ್ದ ಚಂದ್ರಮ್ಮ(55) ಹಾಗೂ ಸರಿತಾ(35) ದುರಂತ ಸಾವು ಕಂಡಿದ್ದಾರೆ. ಅವರ ಜೊತೆಗಿದ್ದ ಸುನಿಲ್ ಹಾಗೂ ದೀಕ್ಷಿತ್ ಎಂಬ ಇಬ್ಬರು ಮಕ್ಕಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ.


ಭಾರೀ ಮಳೆಯ ಕಾರಣ ಸರಿತಾ ಹಾಗು ಚಂದ್ರಮ್ಮ ಪಕ್ಕದ ಮನೆಯ ಸಂಬಂಧಿಕರ ಮನೆಗೆ ಮಲಗಲು ತೆರಳಿದ್ದರು. ತಡರಾತ್ರಿ ವೇಳೆಗೆ ಮರ ಮನೆಯ ಮೇಲೆ ಬಿದ್ದಿದ್ದು ವಿದ್ಯುತ್ ತಂತಿಯೂ ಜೊತೆಗೆ ಮನೆಯ ಮೇಲೆ ಬಿದ್ದಿದೆ. ವಿದ್ಯುತ್ ಶಾಕ್ ಆಗಿ ಸಾವು ಕಂಡಿದ್ದಾರೆಯೋ ಗೊತ್ತಿಲ್ಲ. ಬೆಳಗ್ಗೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಳೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೂ ಐದು ಮಂದಿ ಬಲಿಯಾಗಿದ್ದಾರೆ.
Mudigere Heavy rains mother and daughter die after huge tree falls on their house.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm