ಬ್ರೇಕಿಂಗ್ ನ್ಯೂಸ್
10-08-22 10:13 am HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 10 : ಭಾರೀ ಮಳೆಗೆ ಮನೆಯ ಮೇಲೆ ಮರ ಬಿದ್ದು ತಾಯಿ, ಮಗಳು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಬಾಳೂರು ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಘಟನೆ ನಡೆದಿದೆ. ಮನೆಯ ಮೇಲೆ ಬೃಹದಾಕಾರದ ಮರ ಬಿದ್ದು ಮಲಗಿದ್ದಲ್ಲೇ ಇಬ್ಬರು ಜೀವ ಬಿಟ್ಟಿದ್ದಾರೆ. ಮನೆಯಲ್ಲಿ ಮಲಗಿದ್ದ ಚಂದ್ರಮ್ಮ(55) ಹಾಗೂ ಸರಿತಾ(35) ದುರಂತ ಸಾವು ಕಂಡಿದ್ದಾರೆ. ಅವರ ಜೊತೆಗಿದ್ದ ಸುನಿಲ್ ಹಾಗೂ ದೀಕ್ಷಿತ್ ಎಂಬ ಇಬ್ಬರು ಮಕ್ಕಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ.


ಭಾರೀ ಮಳೆಯ ಕಾರಣ ಸರಿತಾ ಹಾಗು ಚಂದ್ರಮ್ಮ ಪಕ್ಕದ ಮನೆಯ ಸಂಬಂಧಿಕರ ಮನೆಗೆ ಮಲಗಲು ತೆರಳಿದ್ದರು. ತಡರಾತ್ರಿ ವೇಳೆಗೆ ಮರ ಮನೆಯ ಮೇಲೆ ಬಿದ್ದಿದ್ದು ವಿದ್ಯುತ್ ತಂತಿಯೂ ಜೊತೆಗೆ ಮನೆಯ ಮೇಲೆ ಬಿದ್ದಿದೆ. ವಿದ್ಯುತ್ ಶಾಕ್ ಆಗಿ ಸಾವು ಕಂಡಿದ್ದಾರೆಯೋ ಗೊತ್ತಿಲ್ಲ. ಬೆಳಗ್ಗೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಳೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೂ ಐದು ಮಂದಿ ಬಲಿಯಾಗಿದ್ದಾರೆ.
Mudigere Heavy rains mother and daughter die after huge tree falls on their house.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm