ಬ್ರೇಕಿಂಗ್ ನ್ಯೂಸ್
10-08-22 10:13 am HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 10 : ಭಾರೀ ಮಳೆಗೆ ಮನೆಯ ಮೇಲೆ ಮರ ಬಿದ್ದು ತಾಯಿ, ಮಗಳು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಬಾಳೂರು ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಘಟನೆ ನಡೆದಿದೆ. ಮನೆಯ ಮೇಲೆ ಬೃಹದಾಕಾರದ ಮರ ಬಿದ್ದು ಮಲಗಿದ್ದಲ್ಲೇ ಇಬ್ಬರು ಜೀವ ಬಿಟ್ಟಿದ್ದಾರೆ. ಮನೆಯಲ್ಲಿ ಮಲಗಿದ್ದ ಚಂದ್ರಮ್ಮ(55) ಹಾಗೂ ಸರಿತಾ(35) ದುರಂತ ಸಾವು ಕಂಡಿದ್ದಾರೆ. ಅವರ ಜೊತೆಗಿದ್ದ ಸುನಿಲ್ ಹಾಗೂ ದೀಕ್ಷಿತ್ ಎಂಬ ಇಬ್ಬರು ಮಕ್ಕಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಭಾರೀ ಮಳೆಯ ಕಾರಣ ಸರಿತಾ ಹಾಗು ಚಂದ್ರಮ್ಮ ಪಕ್ಕದ ಮನೆಯ ಸಂಬಂಧಿಕರ ಮನೆಗೆ ಮಲಗಲು ತೆರಳಿದ್ದರು. ತಡರಾತ್ರಿ ವೇಳೆಗೆ ಮರ ಮನೆಯ ಮೇಲೆ ಬಿದ್ದಿದ್ದು ವಿದ್ಯುತ್ ತಂತಿಯೂ ಜೊತೆಗೆ ಮನೆಯ ಮೇಲೆ ಬಿದ್ದಿದೆ. ವಿದ್ಯುತ್ ಶಾಕ್ ಆಗಿ ಸಾವು ಕಂಡಿದ್ದಾರೆಯೋ ಗೊತ್ತಿಲ್ಲ. ಬೆಳಗ್ಗೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಳೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೂ ಐದು ಮಂದಿ ಬಲಿಯಾಗಿದ್ದಾರೆ.
Mudigere Heavy rains mother and daughter die after huge tree falls on their house.
23-04-25 08:04 pm
Bangalore Correspondent
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
23-04-25 05:16 pm
HK News Desk
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm