ಬ್ರೇಕಿಂಗ್ ನ್ಯೂಸ್
10-08-22 10:57 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 10: ಶೀಘ್ರವಾಗಿ ವಿಮಾನ ನಿಲ್ದಾಣ ಕಾಮಗಾರಿ ಮಾಡಿದ್ರೆ ಹೂಮಾಲೆ ಹಾಕ್ತೀನಿ, ಇಲ್ಲಾಂದ್ರೆ ನಿನಗೆ ಬೂಟಿನಿಂದ ಹೊಡಿತಿನಿ ಎಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗೆ ಸಚಿವ ಉಮೇಶ್ ಕತ್ತಿ ದಬಾಯಿಸಿದ್ದಾರೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ್ ಕತ್ತಿ, ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಬಳಿಕ ಕಾರ್ಯನಿರ್ವಾಹಕ ಅಭಿಯಂತರ ಸಿಬಿ ಚಿಕ್ಕಲಗಿ ಅವರನ್ನು ದಬಾಯಿಸಿದ್ದಾರೆ.

ನವೆಂಬರ್, ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ ಮಾಡ್ತೀವಿ ಎಂದ ಕಾರ್ಯನಿರ್ವಾಹಕನಿಗೆ, ಸಮಯಕ್ಕೆ ಮಾಡಿದ್ರೆ ಮಾಲೆ ಹಾಕ್ತೀನಿ, ಇಲ್ಲಂದ್ರೆ ಬೂಟಿನಿಂದ ಹೊಡಿತಿನಿ ಎಂದು ಕತ್ತಿ ಹೇಳಿದ್ದಾರೆ. ಕಾರ್ಯನಿರ್ವಾಹಕ ಅಭಿಯಂತರ ಡಿಸೆಂಬರ್ ಗೆ ಮುಗಿಸ್ತೀವಿ ಅಂತಿದ್ದಾರೆ. ನಾನು ಮಾರ್ಚ್ ತಿಂಗಳೊಳಗೆ ಮುಗಿಸಿ ಅಂತಿದ್ದೀನಿ. ಡಿಸೆಂಬರ್ ಗೆ ಮಾಡಿದ್ರೆ ನಾನೇ ಬಂದು ಮಾಲೆ ಹಾಕ್ತೀನಿ. ಇಲ್ಲಾಂದ್ರೆ ಬೂಟಿಲೇ ಹೊಡಿಯುವವನು ನಾನೇ. ಈ ರೀತಿ ಕಾಂಪ್ರಮೈಸ್ ಇದೆ ಎಂದಿದ್ದಾರೆ ಕತ್ತಿ.
Vijayapura Minister Umesh Katti threatens PWD of hitting in chappals if work doesn't complete on time.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm