ಬ್ರೇಕಿಂಗ್ ನ್ಯೂಸ್
11-08-22 11:23 pm HK News Desk ಕರ್ನಾಟಕ
ಹಾಸನ, ಆಗಸ್ಟ್ 11: ಎಸಿಬಿಯನ್ನ ಲೋಕಾಯುಕ್ತ ವ್ಯಾಪ್ತಿಗೆ ತಂದಿರುವ ಹೈಕೋರ್ಟ್ ಆದೇಶ ಉತ್ತಮ ಬೆಳವಣಿಗೆ. ನ್ಯಾಯಾಂಗದ ತೀರ್ಪನ್ನ ಸ್ವಾಗತಿಸುತ್ತೇನೆ. ಲೋಕಾಯುಕ್ತಕ್ಕೆ ಇನ್ನೂ ಹೆಚ್ಚಿನ ಅಧಿಕಾರ ಕೊಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಎಸಿಬಿ ಅಧಿಕಾರಿಗಳದ್ದು ತಪ್ಪು ಅಂತಾ ನಾನು ಹೇಳಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಬಿಡೋದಿಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾದ ಸ್ಪಂದನೆ ಕೊಡದೇ ಹೋದಾಗ ಎಸಿಬಿ ಫೇಲ್ ಆಗುತ್ತೆ. ಇಂತಹ ಸಂಸ್ಥೆಗಳೆಲ್ಲಾ ಸರ್ಕಾರದ ಹಿಡಿತದಲ್ಲಿರಬಾರದು. ಭ್ರಷ್ಟಾಚಾರ ನಿಯಂತ್ರಣ ಮಾಡುವ ಯಾವುದೇ ಅಂಗ ಸರ್ಕಾರದ ಅಧೀನದಲ್ಲಿರಬಾರದು ಎಂದು ಹೇಳಿದರು.

ನ್ಯಾಯಾಲಯ ತೀರ್ಮಾನ ತೆಗೆದುಕೊಂಡಿರುವುದು ಒಳ್ಳೆಯದು. ಎಸಿಬಿಯೊಳಗೆ ನಿತ್ಯವೂ ಸರ್ಕಾರದ ಹಸ್ತಕ್ಷೇಪ ಇದೆ ಅನ್ನೋ ತೀರ್ಮಾನಕ್ಕೆ ಬರಲಾಗಿದೆ. ಲೋಕಾಯುಕ್ತಕ್ಕೆ ಪೂರ್ಣ ಸ್ವಾತಂತ್ರ್ಯ ಕೊಡಬೇಕು. ಹಿಂದೆಲ್ಲಾ ಲೋಕಾಯಕ್ತದಲ್ಲಿ ತನಿಖೆ ನಡೀತಾ ಇತ್ತಲ್ಲ.. ಹಿಂದೆ ದೊಡ್ಡ ದೊಡ್ಡವರನ್ನ ಕರೆಸಿ ತನಿಖೆ ಮಾಡಿದ ಉದಾಹರಣೆ ಲೋಕಾಯುಕ್ತದಲ್ಲಿ ಇದ್ಯಲ್ಲ. ಅದೇ ರೀತಿ ಸ್ವಾತಂತ್ರ್ಯ ಕೊಡಬೇಕಿದೆ ಎಂದು ಹೇಳಿದರು.
HD Revanna says Lokayukta should be given full power as before.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm