ಬ್ರೇಕಿಂಗ್ ನ್ಯೂಸ್
11-08-22 11:23 pm HK News Desk ಕರ್ನಾಟಕ
ಹಾಸನ, ಆಗಸ್ಟ್ 11: ಎಸಿಬಿಯನ್ನ ಲೋಕಾಯುಕ್ತ ವ್ಯಾಪ್ತಿಗೆ ತಂದಿರುವ ಹೈಕೋರ್ಟ್ ಆದೇಶ ಉತ್ತಮ ಬೆಳವಣಿಗೆ. ನ್ಯಾಯಾಂಗದ ತೀರ್ಪನ್ನ ಸ್ವಾಗತಿಸುತ್ತೇನೆ. ಲೋಕಾಯುಕ್ತಕ್ಕೆ ಇನ್ನೂ ಹೆಚ್ಚಿನ ಅಧಿಕಾರ ಕೊಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಎಸಿಬಿ ಅಧಿಕಾರಿಗಳದ್ದು ತಪ್ಪು ಅಂತಾ ನಾನು ಹೇಳಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಬಿಡೋದಿಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾದ ಸ್ಪಂದನೆ ಕೊಡದೇ ಹೋದಾಗ ಎಸಿಬಿ ಫೇಲ್ ಆಗುತ್ತೆ. ಇಂತಹ ಸಂಸ್ಥೆಗಳೆಲ್ಲಾ ಸರ್ಕಾರದ ಹಿಡಿತದಲ್ಲಿರಬಾರದು. ಭ್ರಷ್ಟಾಚಾರ ನಿಯಂತ್ರಣ ಮಾಡುವ ಯಾವುದೇ ಅಂಗ ಸರ್ಕಾರದ ಅಧೀನದಲ್ಲಿರಬಾರದು ಎಂದು ಹೇಳಿದರು.

ನ್ಯಾಯಾಲಯ ತೀರ್ಮಾನ ತೆಗೆದುಕೊಂಡಿರುವುದು ಒಳ್ಳೆಯದು. ಎಸಿಬಿಯೊಳಗೆ ನಿತ್ಯವೂ ಸರ್ಕಾರದ ಹಸ್ತಕ್ಷೇಪ ಇದೆ ಅನ್ನೋ ತೀರ್ಮಾನಕ್ಕೆ ಬರಲಾಗಿದೆ. ಲೋಕಾಯುಕ್ತಕ್ಕೆ ಪೂರ್ಣ ಸ್ವಾತಂತ್ರ್ಯ ಕೊಡಬೇಕು. ಹಿಂದೆಲ್ಲಾ ಲೋಕಾಯಕ್ತದಲ್ಲಿ ತನಿಖೆ ನಡೀತಾ ಇತ್ತಲ್ಲ.. ಹಿಂದೆ ದೊಡ್ಡ ದೊಡ್ಡವರನ್ನ ಕರೆಸಿ ತನಿಖೆ ಮಾಡಿದ ಉದಾಹರಣೆ ಲೋಕಾಯುಕ್ತದಲ್ಲಿ ಇದ್ಯಲ್ಲ. ಅದೇ ರೀತಿ ಸ್ವಾತಂತ್ರ್ಯ ಕೊಡಬೇಕಿದೆ ಎಂದು ಹೇಳಿದರು.
HD Revanna says Lokayukta should be given full power as before.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm