ಬ್ರೇಕಿಂಗ್ ನ್ಯೂಸ್
18-08-22 06:08 pm HK News Desk ಕರ್ನಾಟಕ
ಬಾಗಲಕೋಟೆ, ಆಗಸ್ಟ್ 18: ತನ್ನ ಅತ್ಯುತ್ತಮ ಮೈಮಾಟ, ಚಾಣಾಕ್ಷತನ, ವೇಗವಾಗಿ ಓಡುವ ಛಾತಿಯಂಥ ಹಲವು ವಿಶೇಷತೆ ಹೊಂದಿರುವ ಮುಧೋಳ ಶ್ವಾನ ಇದೀಗ ಮತ್ತೊಂದು ಗರಿ ತನ್ನ ಮುಡಿಗೇರಿಸಿಕೊಂಡಿದೆ.
ಮುಧೋಳ ತಾಲೂಕಿನ ತಿಮ್ಮಾಪುರದ ಮುಧೋಳ ಶ್ವಾನ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ|ಸುಶಾಂತ ಹಂಡಗೆ ಈ ವಿಷಯ ದೃಢಪಡಿಸಿದ್ದು, ಏ.25ರಂದು ಮುಧೋಳ ತಳಿಯ ಎರಡು ತಿಂಗಳ ವಯಸ್ಸಿನ ಎರಡು ಶ್ವಾನ ಮರಿಗಳನ್ನು ಕೇಂದ್ರದ ಎನ್ಎಸ್ಜಿ ಪಡೆಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷತೆ ಏನು? ;
ಭಾರತದ ದೇಶೀಯ ತಳಿ ಹಾಗೂ ವಿದೇಶಿ ತಳಿಯ ಶ್ವಾನಗಳಿಗೆ ಹೋಲಿಸಿದರೆ ಮುಧೋಳ ಶ್ವಾನ ಹಲವು ವಿಶೇಷತೆ ಹೊಂದಿದೆ. ಅತ್ಯಂತ ತೆಳುವಾದ ಮೈಕಟ್ಟು (ಬೇರೆ ಶ್ವಾನಕ್ಕೆ ಹೋಲಿಸಿದರೆ ತೂಕದಲ್ಲಿ ಕಡಿಮೆ), ಗಂಟೆಗೆ 50 ಕಿಮೀ ಓಡಬಲ್ಲ, ಮೂರು ಕಿಮೀ ದೂರ (ಬೇರೆ ನಾಯಿಗಳು 1 ಕಿಮೀ ಮಾತ್ರ ಸಾಮರ್ಥ್ಯ ಹೊಂದಿವೆ)ದಿಂದಲೇ ವಾಸನೆ ಗುರುತಿಸಬಲ್ಲ ಸಾಮರ್ಥ್ಯ ಹೊಂದಿದೆ.
ಬೇರೆ ಶ್ವಾನಗಳು 10ರಿಂದ 12 ವರ್ಷ ಆಯುಷ್ಯ ಹೊಂದಿದ್ದರೆ, ಮುಧೋಳ ಶ್ವಾನ 12ರಿಂದ 15 ವರ್ಷ ಆಯುಷ್ಯ ಹೊಂದಿದೆ. ಅತ್ಯಂತ ವಿರಳ ಹಾಗೂ ವಿಶೇಷವಾದ ಈ ಮೂಧೋಳ ಶ್ವಾನವನ್ನು ಬೇಟೆಯಾಡಲು ಬಳಸಲಾಗುತ್ತಿತ್ತು. ಇಂತಹ ವಿಶಿಷ್ಟ ಶ್ವಾನ ಸಂತತಿ ಉಳಿಸಿ-ಬೆಳೆಸುವ ಉದ್ದೇಶದಿಂದಲೇ 2007-08ರಲ್ಲಿ ಮುಧೋಳದಲ್ಲಿ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿದೆ.

ಪ್ರಧಾನಿ ಮೋದಿ 2020ರಲ್ಲಿ ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ ಈ ಮುಧೋಳ ಶ್ವಾನಗಳ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿಂದೆ ಎನ್ಎಸ್ಜಿ ಪಡೆ, ಭಾರತೀಯ ಸೇನೆಗೆ ಆಯ್ಕೆಯಾಗಿದ್ದ ಮುಧೋಳ ಶ್ವಾನ ಇದೀಗ ಪ್ರಧಾನಿ ಮೋದಿ ಭದ್ರತೆಗೂ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದು ಮುಧೋಳ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪನೆಗೆ ವಿಶೇಷ ಕಾಳಜಿ ವಹಿಸಿರುವ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
News reports on Thursday (August 18) said Mudhol hounds, a breed of hunting dogs native to north Karnataka, could be inducted into the Special Protection Group (SPG), the elite force protecting the Prime Minister of India.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm