ಬ್ರೇಕಿಂಗ್ ನ್ಯೂಸ್
19-08-22 02:43 pm HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 19: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಶುಕ್ರವಾರವೂ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಾವರ್ಕರ್ ಬಗ್ಗೆ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.ನಿನ್ನೆ ಗೋ ಬ್ಯಾಕ್ ಸಿದ್ದು ಅಭಿಯಾನ ಆರಂಭಿಸಿದ್ದ ಸಂಘಟನೆಗಳು, ”ಹಿಂದೂ ವಿರೋಧಿ ಸಿದ್ದು ಈ ಪುಣ್ಯ ಭೂಮಿಗೆ ಬರುವುದು ಬೇಡ” ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಕಪ್ಪು ಬಟ್ಟೆ, ಬಿಜೆಪಿ ಶಾಲು, ಸಾವರ್ಕರ್ ಫೋಟೋ ಹಿಡಿದು ಘೊಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ.

ರಸ್ತೆ ಮಧ್ಯೆ ತಳ್ಳಾಟ ನೂಕಾಟ;
ಶೃಂಗೇರಿ ಸಮಿಪದ ಮೆಣಸೆ ಗ್ರಾಮದಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ರಸ್ತೆ ಮಧ್ಯೆ ಎರಡು ಪಕ್ಷದ ಕಾರ್ಯಕರ್ತರ ಮುಖಾಮುಖಿಯಾಗಿದ್ದು, ಎಎಸ್ಪಿ ಎದುರೇ ಎರಡು ಪಕ್ಷದವರಿಂದ ಪರಸ್ಪರ ರಸ್ತೆ ಮಧ್ಯೆ ತಳ್ಳಾಟ ನೂಕಾಟ ನಡೆದಿದೆ.ಹಗ್ಗದ ಮೂಲಕ ಎರಡೂ ಪಕ್ಷದ ಕಾರ್ಯಕರ್ತರನ್ನು ಕೈಕೈ ಮಿಲಾಯಿಸುವುದನ್ನು ತಡೆಯಲು ಯತ್ನಿಸಿದ ಪೊಲೀಸರು.ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ಅರ್ಧ ಕಿ.ಮೀ.ವರೆಗೆ ತಳ್ಳಿಕೊಂಡು ಬಂದಿದ್ದಾರೆ.
Pro-Hindu outfits and the BJP on Friday staged protests against former Chief Minister and Leader of Opposition Siddaramaiah, who is on a tour of the Chikkamagaluru district.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm