ಬ್ರೇಕಿಂಗ್ ನ್ಯೂಸ್
20-08-22 09:08 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್ 20: ದೇಶದೆಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಡಗರ ಇದ್ದಾಗಲೇ ಅತ್ತ ಜಾಗತಿಕ ಮಟ್ಟದಲ್ಲಿ ಆನ್ಲೈನ್ ಮಾರುಕಟ್ಟೆ ದೈತ್ಯನೆಂದು ಗುರುತಿಸಲ್ಪಟ್ಟ ಅಮೆಜಾನ್, ಹಿಂದುಗಳು ದೇವರೆಂದು ನಂಬುವ ಕೃಷ್ಣನನ್ನೇ ಅಣಕಿಸುವ ರೀತಿಯ ಪೈಂಟಿಂಗ್ಸ್, ಫೋಟೋಗಳನ್ನು ಮಾರಾಟಕ್ಕಿಟ್ಟಿದೆ. ಆಮೂಲಕ ಭಾರತೀಯರನ್ನು ಅಣಕಿಸುವ ಕೆಲಸವನ್ನು ಮಾಡಿದೆ. ಈ ಬಗ್ಗೆ ಹಿಂದು ಜನಜಾಗೃತಿ ಸಮಿತಿಯ ಸದಸ್ಯರು ಬೆಂಗಳೂರಿನಲ್ಲಿ ಪೊಲೀಸ್ ದೂರು ನೀಡಿದ್ದು, ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಹಿಂದು ದೇವರ ಫೈನ್ ಆರ್ಟ್ಸ್ ಪೈಂಟಿಂಗ್ ಹೆಸರಲ್ಲಿ ಫೋಟೋಗಳನ್ನು ಮಾರಾಟಕ್ಕಿಡಲಾಗಿದ್ದು, ಅದರಲ್ಲಿ ನಗ್ನ ಕೃಷ್ಣ- ರಾಧೆಯರ ಫೋಟೋಗಳನ್ನೂ ಸೇರಿಸಲಾಗಿದೆ. ಪೈಂಟಿಂಗ್ ಹೆಸರಲ್ಲಿ ಹಿಂದುಗಳನ್ನು ಅವಮಾನಿಸುವ ಕೆಲಸ ಮಾಡಲಾಗಿದ್ದು, ಅಮೆಜಾನ್ ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾದಂತಾಗಿದೆ.
ದೇಶದಲ್ಲಿ ಕೃಷ್ಣನ ಜನ್ಮದಿನವನ್ನು ಅದ್ದೂರಿಯಿಂದ ಆಚರಿಸುವ ಸಂದರ್ಭದಲ್ಲಿಯೇ ಇಂತಹ ಅಶ್ಲೀಲ ಫೋಟೋಗಳನ್ನು ಪ್ರಕಟಿಸಿರುವುದು ಮತ್ತು ಪ್ರದರ್ಶನಕ್ಕಿಟ್ಟು ಮಾರಾಟ ಮಾಡುತ್ತಿರುವುದು ಅಮೆಜಾನ್ ಕಂಪನಿ ಉದ್ದೇಶಪೂರ್ವಕ ನಡೆಯೆಂದು ಆರೋಪಿಸಿರುವ ಹಿಂದು ಜನಜಾಗೃತಿ ಸಮಿತಿ ಸದಸ್ಯರು, ಕಂಪನಿ ವಿರುದ್ಧ ಭಾರತೀಯ ದಂಡ ಸಂಹಿತೆ 295, 5295 ಎ ಮತ್ತು 298 ಪ್ರಕಾರ ಶಿಕ್ಷೆ ವಿಧಿಸುವಂತೆ ಹೇಳಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Twitter users are outraged against Amazon after a Hindu group filed a police complaint against the e-commerce site for selling 'obscene' paintings of Lord Krishna and Radha. Members of the Hindu Janajagruti Samiti submitted a memorandum to Bengaluru's Subramanya Nagar police station requesting action against Amazon. The complaint was filed on Friday, the second day of Krishna Janmashtami festival.
02-07-25 02:21 pm
HK News Desk
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ; ಸಿಬಿಐ ತನಿಖೆಗೆ...
01-07-25 10:52 pm
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
02-07-25 05:31 pm
HK News Desk
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
02-07-25 11:39 am
Mangalore Correspondent
ಹಾಸನದಲ್ಲಿ ಹೃದಯಾಘಾತ ಹೆಚ್ಚಳ ಬಗ್ಗೆ ವರದಿ ಕೇಳಿದ್ದೇ...
30-06-25 10:59 pm
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
02-07-25 12:24 pm
Mangalore Correspondent
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm