ಬ್ರೇಕಿಂಗ್ ನ್ಯೂಸ್
03-08-20 01:02 pm Bangalore Correspondent ಕರ್ನಾಟಕ
ಬೆಂಗಳೂರು(ಆ.03): ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್ ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಸಾಂಸ್ಕೃತಿಕ ನಗರಿ ಮೈಸೂರಿನಿಂದ ಡ್ರೋನ್ ಪ್ರತಾಪ್ನನ್ನು ಬೆಂಗಳೂರಿಗೆ ಕರೆ ತಂದಿದ್ದ ಪೊಲೀಸರು ಸ್ಟಾರ್ ಹೋಟೆಲ್ವೊಂದರಲ್ಲಿ ಕ್ವಾರಂಟೈನ್ ಮಾಡಿದ್ದರು. ಇಂದಿಗೆ ಕ್ವಾರಂಟೈನ್ ಅವಧಿ ಮುಗಿದಿದೆ. ಹೀಗಾಗಿ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್ ಡ್ರೋನ್ ಪ್ರತಾಪ್ ವಿಚಾರಣೆ ನಡೆಸಿದರು.
ಡ್ರೋನ್ ಪ್ರತಾಪ್ ವಿಚಾರಣೆ ವೇಳೆ ಚೇತನ್ ಕುಮಾರ್ ಕ್ವಾರಂಟೈನ್ ಉಲ್ಲಂಘಿಸಿದ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಹೋಗಲು ಯಾರು ಸಹಕರಿಸಿದರು ಎಂಬ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಚೇತನ್ ಕುಮಾರ್ ಅವರಿಗೆ ವಿಚಾರಣೆಗೆ ಸರಿಯಾಗಿ ಸಹಕರಿಸದೇ ಡ್ರೋನ್ ಪ್ರತಾಪ್ ಉಡಾಫೆ ತೋರಿದ್ದಾನೆ.
ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್, ಡ್ರೋನ್ ಪ್ರತಾಪ್ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಯಾವುದೇ ಟಿವಿ ಕಾರ್ಯಕ್ರಮಕ್ಕೆ ಹೋಗಿದ್ದರು. ಹಾಗಾಗಿ ಇವರನ್ನು ಬಂಧಿಸಿ ಸ್ಟಾರ್ ಹೋಟೆಲ್ವೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಿದ್ದೆವು. ಹೋಟೆಲ್ನಲ್ಲಿ ಕ್ವಾರಂಟೈನ್ ಆದಾಗಲೂ ಇವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದೇವೆ ಎಂದರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm