ಬ್ರೇಕಿಂಗ್ ನ್ಯೂಸ್
25-08-22 10:50 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 25 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನವನ್ನು ಸರ್ಕಾರ ನೀಡಿದ್ದು ನಗೆಪಾಟಲಿಗೀಡಾಗಿದೆ.
ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ಸರ್ಕಾರ ಮಹಾ ಎಡವಟ್ಟು ಮಾಡಿದೆ. ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಹೆಸರನ್ನು ಹೆಸರಿಸಲಾಗಿದೆ.
ಕಳೆದ ವರ್ಷದ ಡಿಸೆಂಬರ್ನಲ್ಲಿ ಹೃದಯಾಘಾತದಿಂದ ರಾಜೇಶ್ವರಿ ಅವರು ನಿಧನರಾಗಿದ್ದರು. ಆದರೆ ಅವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಸದಸ್ಯರ ಹೆಸರನ್ನು ಅಂತಿಮಗೊಳಿಸುವ ವೇಳೆ ಅವರ ಸ್ಥಿತಿ ಹೇಗಿದೆ ಎನ್ನುವ ಬಗ್ಗೆ ತಿಳಿದುಕೊಳ್ಳುವ ವ್ಯವಧಾನವೂ ಇಲ್ಲವೇ ಎನ್ನುವಂತಾಗಿದೆ.
Kannada cultural department makes big blunders by making dead people as it's members.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm