ಬ್ರೇಕಿಂಗ್ ನ್ಯೂಸ್
06-10-20 04:46 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಸಿಬಿಐ ಅಧಿಕಾರಿಗಳು ರೈಡ್ ಮಾಡಿದ ಒಂದೇ ದಿನದಲ್ಲಿ ಡಿಕೆ ಶಿವಕುಮಾರ್ ಸೋದರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್ ಆಗಿದೆ. ನಿನ್ನೆಯಷ್ಟೇ ಡಿ.ಕೆ. ಸುರೇಶ್ ಮನೆಗೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಲ್ಲದೆ, ವಿಚಾರಣೆಯನ್ನೂ ನಡೆಸಿದ್ದರು. ಅಲ್ಲದೆ, ಸಂಜೆ ವೇಳೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಜೊತೆಗೆ ಕಾಣಿಸಿದ್ದರು.
ತಿಂಗಳ ಹಿಂದೆ ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಆನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದರು. ಈಗ ಡಿಕೆ ಸುರೇಶ್ ತಾವು ಪಾಸಿಟಿವ್ ಆಗಿರುವುದನ್ನು ಸ್ವತಃ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಸುರೇಶ್ ಅವರು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
#Covid19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ #Corona ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ.
— DK Suresh (@DKSureshINC) October 6, 2020
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm