ಬ್ರೇಕಿಂಗ್ ನ್ಯೂಸ್
30-08-22 11:06 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 30: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು, ವಸತಿ ಸಮುಚ್ಚಯಗಳ ಸಾಮಾನ್ಯ ಪ್ರದೇಶಗಳು, ಛತ್ರಗಳು, ಚಿತ್ರಮಂದಿರಗಳು, ಶಾಪಿಂಗ್ ಮಾಲ್ಗಳು, ಬಸ್, ಮೆಟ್ರೊ ರೈಲು, ರೈಲುಗಳು ಮತ್ತು ಇತರ ಸಾಮಾನ್ಯ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಹೋಟೆಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಗೌರಿ ಹಬ್ಬ, ಗಣೇಶ ಚತುರ್ಥಿ, ಓಣಂ, ಅನಂತ ಪದ್ಮನಾಭ ವ್ರತ, ವಿಶ್ವಕರ್ಮ ಜಯಂತಿ, ಮಹಾಲಯ ಅಮಾವಾಸ್ಯೆ ದಿನಗಳಂದು ಜನರು ಗುಂಪು ಸೇರದಂತೆ ತಡೆಯಬೇಕು. ಗಣೇಶೋತ್ಸವವನ್ನು ಹೊರಾಂಗಣ ಪ್ರದೇಶಗಳಲ್ಲಿ ಆಚರಿಸುವುದು ಸೂಕ್ತ. ಜನರ ದೇಹದ ತಾಪಮಾನ ಪರೀಕ್ಷೆ ನಡೆಸಲು ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಅಳವಡಿಸಬೇಕು. ಸ್ಯಾನಿಟೈಸರ್ ಒದಗಿಸಬೇಕು. ಒಳಾಂಗಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.
It is mandatory to wear masks in hotels, clubs, restaurants, pubs, bars for periods other than the time of eating. Children above the age of five years should compulsorily wear masks in educational institutions, the circular said.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm