ಬ್ರೇಕಿಂಗ್ ನ್ಯೂಸ್
30-08-22 11:06 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 30: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು, ವಸತಿ ಸಮುಚ್ಚಯಗಳ ಸಾಮಾನ್ಯ ಪ್ರದೇಶಗಳು, ಛತ್ರಗಳು, ಚಿತ್ರಮಂದಿರಗಳು, ಶಾಪಿಂಗ್ ಮಾಲ್ಗಳು, ಬಸ್, ಮೆಟ್ರೊ ರೈಲು, ರೈಲುಗಳು ಮತ್ತು ಇತರ ಸಾಮಾನ್ಯ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಹೋಟೆಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಗೌರಿ ಹಬ್ಬ, ಗಣೇಶ ಚತುರ್ಥಿ, ಓಣಂ, ಅನಂತ ಪದ್ಮನಾಭ ವ್ರತ, ವಿಶ್ವಕರ್ಮ ಜಯಂತಿ, ಮಹಾಲಯ ಅಮಾವಾಸ್ಯೆ ದಿನಗಳಂದು ಜನರು ಗುಂಪು ಸೇರದಂತೆ ತಡೆಯಬೇಕು. ಗಣೇಶೋತ್ಸವವನ್ನು ಹೊರಾಂಗಣ ಪ್ರದೇಶಗಳಲ್ಲಿ ಆಚರಿಸುವುದು ಸೂಕ್ತ. ಜನರ ದೇಹದ ತಾಪಮಾನ ಪರೀಕ್ಷೆ ನಡೆಸಲು ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಅಳವಡಿಸಬೇಕು. ಸ್ಯಾನಿಟೈಸರ್ ಒದಗಿಸಬೇಕು. ಒಳಾಂಗಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.
It is mandatory to wear masks in hotels, clubs, restaurants, pubs, bars for periods other than the time of eating. Children above the age of five years should compulsorily wear masks in educational institutions, the circular said.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm