ಬ್ರೇಕಿಂಗ್ ನ್ಯೂಸ್
03-08-20 01:15 pm Headline Karnataka News Network ಕರ್ನಾಟಕ
ಬೆಳಗಾವಿ (ಆ.03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆದ ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕ ಕ್ಕೆ ಬಂದವರೆಲ್ಲಾ ಸುರಕ್ಷತೆಯ ದೃಷ್ಠಿಯಿಂದ ಸೆಲ್ಫ್ ಕ್ವಾರಂಟೈನ್ ಆಗಲು ಸೂಚಿಸಿದ್ದರು.ಆದರೆ ಸಿ ಎಂ ಸೂಚನೆಗೆ ಡೊಂಟ್ ಕ್ಯಾರ್ ಅಂದಿರುವ ಡಿ ಸಿ ಎಂ ಲಕ್ಷ್ಮಣ ಸವದಿ ಜನರ ಸುರಕ್ಷತೆಯನ್ನು ಲೆಕ್ಕಿಸದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದೆ ಡಿಸಿಎಂ ಲಕ್ಷ್ಮಣ ಸವದಿ, ನೂರಾರ ಜನರನ್ನು ಸೇರಿಸಿ ನೂತನ ಆರ್ಟಿಓ ಕಚೇರಿ ಉದ್ಘಾಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನೂತನ ಆರ್ಟಿಓ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ 250 ಕ್ಕೂ ಹೆಚ್ಚು ಜನರು ಭಾಗಿದ್ದರು.
ಆರ್ಟಿಓ ಕಚೇರಿ ಸಮಾರಂಭದಲ್ಲಿ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದ ಡಿಸಿಎಂ ಸವದಿ, ಸಚಿವ ಶ್ರೀಮಂತ ಪಾಟೀಲ, ಮತ್ತಿತರು ಸಾಮಾಜಿಕ ಅಂತರ ಮರೆತು ಕಚೇರಿ ಉದ್ಘಾಟಿಸಿದ್ದಾರೆ.ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕುಡಚಿ ಶಾಸಕ ಪಿ ರಾಜೀವ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕೊರೊನಾ ಬಗ್ಗೆ ಎಚ್ಚರಿಕೆಯಿಂದಿರಿ ಎಂದ ಹೇಳುವ ಸರಕಾರದ ಪ್ರತಿನಿಧಿಗಳೇ ಕೊರೊನಾ ಸೂಪರ್ ಸ್ಪ್ರೆಡ್ಡರ್ ಆಗ್ತಾರ ಅನ್ನೂ ಭಯ ಜನರನ್ನು ಕಾಡ ತೊಡಗಿದೆ. ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡತೊಡಗಿದ್ದಾರೆ.
ಸಾಮಾನ್ಯ ಜನರ ಸಭೆ, ಸಮಾರಂಭಗಳಿಗೆ ಅನ್ವಯಿಸುವ ನಿಯಮಗಳು ಜನಪ್ರತಿನಿಧಗಳಿಗೆ ಏಕೆ ಇಲ್ವೆ?
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am