ಬ್ರೇಕಿಂಗ್ ನ್ಯೂಸ್
03-08-20 01:15 pm Headline Karnataka News Network ಕರ್ನಾಟಕ
ಬೆಳಗಾವಿ (ಆ.03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆದ ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕ ಕ್ಕೆ ಬಂದವರೆಲ್ಲಾ ಸುರಕ್ಷತೆಯ ದೃಷ್ಠಿಯಿಂದ ಸೆಲ್ಫ್ ಕ್ವಾರಂಟೈನ್ ಆಗಲು ಸೂಚಿಸಿದ್ದರು.ಆದರೆ ಸಿ ಎಂ ಸೂಚನೆಗೆ ಡೊಂಟ್ ಕ್ಯಾರ್ ಅಂದಿರುವ ಡಿ ಸಿ ಎಂ ಲಕ್ಷ್ಮಣ ಸವದಿ ಜನರ ಸುರಕ್ಷತೆಯನ್ನು ಲೆಕ್ಕಿಸದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದೆ ಡಿಸಿಎಂ ಲಕ್ಷ್ಮಣ ಸವದಿ, ನೂರಾರ ಜನರನ್ನು ಸೇರಿಸಿ ನೂತನ ಆರ್ಟಿಓ ಕಚೇರಿ ಉದ್ಘಾಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನೂತನ ಆರ್ಟಿಓ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ 250 ಕ್ಕೂ ಹೆಚ್ಚು ಜನರು ಭಾಗಿದ್ದರು.
ಆರ್ಟಿಓ ಕಚೇರಿ ಸಮಾರಂಭದಲ್ಲಿ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದ ಡಿಸಿಎಂ ಸವದಿ, ಸಚಿವ ಶ್ರೀಮಂತ ಪಾಟೀಲ, ಮತ್ತಿತರು ಸಾಮಾಜಿಕ ಅಂತರ ಮರೆತು ಕಚೇರಿ ಉದ್ಘಾಟಿಸಿದ್ದಾರೆ.ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕುಡಚಿ ಶಾಸಕ ಪಿ ರಾಜೀವ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕೊರೊನಾ ಬಗ್ಗೆ ಎಚ್ಚರಿಕೆಯಿಂದಿರಿ ಎಂದ ಹೇಳುವ ಸರಕಾರದ ಪ್ರತಿನಿಧಿಗಳೇ ಕೊರೊನಾ ಸೂಪರ್ ಸ್ಪ್ರೆಡ್ಡರ್ ಆಗ್ತಾರ ಅನ್ನೂ ಭಯ ಜನರನ್ನು ಕಾಡ ತೊಡಗಿದೆ. ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡತೊಡಗಿದ್ದಾರೆ.
ಸಾಮಾನ್ಯ ಜನರ ಸಭೆ, ಸಮಾರಂಭಗಳಿಗೆ ಅನ್ವಯಿಸುವ ನಿಯಮಗಳು ಜನಪ್ರತಿನಿಧಗಳಿಗೆ ಏಕೆ ಇಲ್ವೆ?
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am