ಬ್ರೇಕಿಂಗ್ ನ್ಯೂಸ್
03-08-20 01:15 pm Headline Karnataka News Network ಕರ್ನಾಟಕ
ಬೆಳಗಾವಿ (ಆ.03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆದ ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕ ಕ್ಕೆ ಬಂದವರೆಲ್ಲಾ ಸುರಕ್ಷತೆಯ ದೃಷ್ಠಿಯಿಂದ ಸೆಲ್ಫ್ ಕ್ವಾರಂಟೈನ್ ಆಗಲು ಸೂಚಿಸಿದ್ದರು.ಆದರೆ ಸಿ ಎಂ ಸೂಚನೆಗೆ ಡೊಂಟ್ ಕ್ಯಾರ್ ಅಂದಿರುವ ಡಿ ಸಿ ಎಂ ಲಕ್ಷ್ಮಣ ಸವದಿ ಜನರ ಸುರಕ್ಷತೆಯನ್ನು ಲೆಕ್ಕಿಸದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದೆ ಡಿಸಿಎಂ ಲಕ್ಷ್ಮಣ ಸವದಿ, ನೂರಾರ ಜನರನ್ನು ಸೇರಿಸಿ ನೂತನ ಆರ್ಟಿಓ ಕಚೇರಿ ಉದ್ಘಾಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನೂತನ ಆರ್ಟಿಓ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ 250 ಕ್ಕೂ ಹೆಚ್ಚು ಜನರು ಭಾಗಿದ್ದರು.
ಆರ್ಟಿಓ ಕಚೇರಿ ಸಮಾರಂಭದಲ್ಲಿ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದ ಡಿಸಿಎಂ ಸವದಿ, ಸಚಿವ ಶ್ರೀಮಂತ ಪಾಟೀಲ, ಮತ್ತಿತರು ಸಾಮಾಜಿಕ ಅಂತರ ಮರೆತು ಕಚೇರಿ ಉದ್ಘಾಟಿಸಿದ್ದಾರೆ.ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕುಡಚಿ ಶಾಸಕ ಪಿ ರಾಜೀವ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕೊರೊನಾ ಬಗ್ಗೆ ಎಚ್ಚರಿಕೆಯಿಂದಿರಿ ಎಂದ ಹೇಳುವ ಸರಕಾರದ ಪ್ರತಿನಿಧಿಗಳೇ ಕೊರೊನಾ ಸೂಪರ್ ಸ್ಪ್ರೆಡ್ಡರ್ ಆಗ್ತಾರ ಅನ್ನೂ ಭಯ ಜನರನ್ನು ಕಾಡ ತೊಡಗಿದೆ. ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡತೊಡಗಿದ್ದಾರೆ.
ಸಾಮಾನ್ಯ ಜನರ ಸಭೆ, ಸಮಾರಂಭಗಳಿಗೆ ಅನ್ವಯಿಸುವ ನಿಯಮಗಳು ಜನಪ್ರತಿನಿಧಗಳಿಗೆ ಏಕೆ ಇಲ್ವೆ?
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm