ಬ್ರೇಕಿಂಗ್ ನ್ಯೂಸ್
03-08-20 01:15 pm Headline Karnataka News Network ಕರ್ನಾಟಕ
ಬೆಳಗಾವಿ (ಆ.03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆದ ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕ ಕ್ಕೆ ಬಂದವರೆಲ್ಲಾ ಸುರಕ್ಷತೆಯ ದೃಷ್ಠಿಯಿಂದ ಸೆಲ್ಫ್ ಕ್ವಾರಂಟೈನ್ ಆಗಲು ಸೂಚಿಸಿದ್ದರು.ಆದರೆ ಸಿ ಎಂ ಸೂಚನೆಗೆ ಡೊಂಟ್ ಕ್ಯಾರ್ ಅಂದಿರುವ ಡಿ ಸಿ ಎಂ ಲಕ್ಷ್ಮಣ ಸವದಿ ಜನರ ಸುರಕ್ಷತೆಯನ್ನು ಲೆಕ್ಕಿಸದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದೆ ಡಿಸಿಎಂ ಲಕ್ಷ್ಮಣ ಸವದಿ, ನೂರಾರ ಜನರನ್ನು ಸೇರಿಸಿ ನೂತನ ಆರ್ಟಿಓ ಕಚೇರಿ ಉದ್ಘಾಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನೂತನ ಆರ್ಟಿಓ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ 250 ಕ್ಕೂ ಹೆಚ್ಚು ಜನರು ಭಾಗಿದ್ದರು.
ಆರ್ಟಿಓ ಕಚೇರಿ ಸಮಾರಂಭದಲ್ಲಿ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದ ಡಿಸಿಎಂ ಸವದಿ, ಸಚಿವ ಶ್ರೀಮಂತ ಪಾಟೀಲ, ಮತ್ತಿತರು ಸಾಮಾಜಿಕ ಅಂತರ ಮರೆತು ಕಚೇರಿ ಉದ್ಘಾಟಿಸಿದ್ದಾರೆ.ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕುಡಚಿ ಶಾಸಕ ಪಿ ರಾಜೀವ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕೊರೊನಾ ಬಗ್ಗೆ ಎಚ್ಚರಿಕೆಯಿಂದಿರಿ ಎಂದ ಹೇಳುವ ಸರಕಾರದ ಪ್ರತಿನಿಧಿಗಳೇ ಕೊರೊನಾ ಸೂಪರ್ ಸ್ಪ್ರೆಡ್ಡರ್ ಆಗ್ತಾರ ಅನ್ನೂ ಭಯ ಜನರನ್ನು ಕಾಡ ತೊಡಗಿದೆ. ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡತೊಡಗಿದ್ದಾರೆ.
ಸಾಮಾನ್ಯ ಜನರ ಸಭೆ, ಸಮಾರಂಭಗಳಿಗೆ ಅನ್ವಯಿಸುವ ನಿಯಮಗಳು ಜನಪ್ರತಿನಿಧಗಳಿಗೆ ಏಕೆ ಇಲ್ವೆ?
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm