ಬ್ರೇಕಿಂಗ್ ನ್ಯೂಸ್
30-08-22 09:23 pm HK News Desk ಕರ್ನಾಟಕ
ಬಳ್ಳಾರಿ, ಆಗಸ್ಟ್ 30 : ಸಚಿವ ಆನಂದ್ ಸಿಂಗ್ ತಮ್ಮನ್ನು ಬೆಂಕಿ ಹಚ್ಚಿ ಸುಡುವುದಾಗಿ ಬೆದರಿಕೆ ಒಡ್ಡಿದ್ದಾರೆಂದು ಆರೋಪಿಸಿದ ಕುಟುಂಬವೊಂದು ತಾವೇ ಪೆಟ್ರೋಲ್ ಸುರಿದು ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆಯ 6ನೇ ವಾರ್ಡ್ ನಿವಾಸಿ ಡಿ.ಪೋಲಪ್ಪ ಮತ್ತು ಒಂಬತ್ತು ಜನರಿದ್ದ ಕುಟುಂಬದ ಸದಸ್ಯರು ವಿಜಯನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ತಾವೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಪ್ರತಿಭಟನೆ ನಡೆಸಿದರು. ಒಂದೇ ಕುಟುಂಬದ 9 ಜನರು ಪೆಟ್ರೋಲ್ ಸುರಿದುಕೊಂಡು ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ಒಂದು ಕ್ಷಣ ಆತಂಕಕ್ಕೆ ಈಡಾಗಿದ್ದರು.



ಸಚಿವ ಆನಂದ್ ಸಿಂಗ್ ಅವರು ಬೆಂಕಿ ಹಾಕಿ ನಿಮ್ಮ ಮನೆ ಸುಡ್ತೀನಿ ಅಂತ ಬೆದರಿಸಿದ್ದಾರೆ. ಹೀಗಾಗಿ ನಾವೇ ಪೆಟ್ರೋಲ್ ಸುರಿದುಕೊಂಡಿದ್ದೇವೆ. ಸಚಿವ ಆನಂದ್ ಸಿಂಗ್ ಬಂದು ಬೆಂಕಿ ಹಚ್ಚಲಿ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಪೋಲಪ್ಪ ಹೊಸಪೇಟೆಯ 6ನೇ ವಾರ್ಡಿನ ಸುಣ್ಣದ ಬಟ್ಟಿ ಪ್ರದೇಶದ ನಿವಾಸಿಯಾಗಿದ್ದಾರೆ. ನೀವಿರೋದು ನಮ್ಮ ಜಾಗ. ಕೂಡಲೇ ಖಾಲಿ ಮಾಡಬೇಕು, ಇಲ್ಲವಾದಲ್ಲಿ ಬೆಂಕಿ ಹಚ್ಚಿ ಸುಡ್ತೀನಿ ಅಂತ ಆನಂದ್ ಸಿಂಗ್ ಬೆದರಿಕೆ ಒಡ್ಡಿದ್ದಾರೆಂದು ಪೋಲಪ್ಪ ಆರೋಪಿಸಿದ್ದಾರೆ. ಮಡಿವಾಳ ಸಮಾಜಕ್ಕೆ ಸೇರಿದ ಭೂಮಿ ಒತ್ತವರಿ ಮಾಡಿರುವ ಆರೋಪ ಪೋಲಪ್ಪ ಅವರ ಮೇಲಿದೆ. ಜಾಗ ತೆರವು ಮಾಡುವಂತೆ ಪೋಲಪ್ಪ ಅವರ ಮೇಲೆ ಒತ್ತಡ ಹಾಕಲಾಗಿದೆ. ಹೀಗಾಗಿ ಪೋಲಪ್ಪ ತಮ್ಮ ಕುಟುಂಬವನ್ನು ಕರ್ಕೊಂಡು ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಬಳಿಕ ಆತ್ಮಹತ್ಯೆಗೆ ಯತ್ನಿಸಿದವರನ್ನು ಆಸ್ಪತ್ರೆಗೆ ದಾಖಲಿಸಿ ವಿಚಾರಣೆ ನಡೆಸಿದ್ದಾರೆ.
#Breakingnews: #Karnataka Minisger #AnandSingh threatens family of setting them on fire, family of 9 pour petrol try to commit *suicide on themselves in #Bellari pic.twitter.com/51IlD6V3PP
— Headline Karnataka (@hknewsonline) August 30, 2022
Minister AnandSingh threatens family of setting them on fire, family of 9 pour petrol try to commit suicide in Bellari.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm