ಬ್ರೇಕಿಂಗ್ ನ್ಯೂಸ್
30-08-22 09:43 pm Bangalore Correspondent ಕರ್ನಾಟಕ
ಬೆಂಗಳೂರು, ಆ.30: ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್ ಗಳ ಕರ್ತವ್ಯ ಎಂದರು.
ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು. ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.
ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
Bangalore mysore highway flooded with rainwater Dk shivkumar slams BJP government Says the engineers who constructed the highway should be given a padma bhushan award.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm